5:24 PM Tuesday25 - August 2026
ಬ್ರೇಕಿಂಗ್ ನ್ಯೂಸ್
ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.…

ಇತ್ತೀಚಿನ ಸುದ್ದಿ

ಸಿಂಗಾಪುರ ಓಪನ್‌ ಬ್ಯಾಡ್ಮಿಂಟನ್ ಚಾಂಪಿಯನ್‌ ಶಿಪ್: ಭಾರತದ ಸಿಂಧು ಮುಡಿಗೆ ಪ್ರಶಸ್ತಿಯ ಗರಿ

17/07/2022, 13:35

ಸಿಂಗಾಪುರ(eporterkarnataka.com) : ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ. ಸಿಂಧು 2022ರ ಸಿಂಗಾಪುರ ಓಪನ್‌ನಲ್ಲಿ ತನ್ನ ಚೊಚ್ಚಲ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ. 

21-9, 11-21, 21-15 ರಲ್ಲಿ ವಾಂಗ್ ಝಿ ಯಿ ಅವರನ್ನು ಸೋಲಿಸಿದ್ದಾರೆ. ಆರಂಭಿಕ ಪಂದ್ಯದಲ್ಲಿ 13 ಅಂಕವನ್ನು ಪೂರ್ಣಗೊಳಿಸಲು ಕೇವಲ 12 ನಿಮಿಷಗಳನ್ನು ತೆಗೆದುಕೊಂಡರು. ಆದಾಗ್ಯೂ ವಾಂಗ್ ಝಿ ಅವರು ಎರಡನೇ ಗೇಮ್‌ನಲ್ಲಿ ಸಮಬಲ ಸಾಧಿಸಲು ಅಮೋಘ ಶೈಲಿಯಲ್ಲಿ ಹೋರಾಡಿದರು. ಸಿಂಧು ಈ ಹಿಂದೆ ಕೊರಿಯಾ ಓಪನ್ ಹಾಗೂ ಸ್ವಿಸ್ ಓಪನ್‌ನಲ್ಲಿ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು