1:40 PM Friday18 - April 2025
ಬ್ರೇಕಿಂಗ್ ನ್ಯೂಸ್
Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ… ತುಮಕೂರು ರೈಲ್ವೆ ನಿಲ್ದಾಣಕ್ಕೆ ಸಿದ್ಧಗಂಗ ಶ್ರೀಗಳ ಹೆಸರಿಡುವ ಕುರಿತು ಸಿಎಂ ಜತೆ ಚರ್ಚೆ:… Karnataka BJP | ದಲಿತರ ತುಳಿದವರೇ ಕಾಂಗ್ರೆಸಿಗರು: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ

ಇತ್ತೀಚಿನ ಸುದ್ದಿ

ಸಿ| ಲಿಲ್ಲಿ ಆಂಜ್ ಅವರ ಧಾರ್ಮಿಕ ದೀಕ್ಷೆಯ 50ನೇ ವರ್ಷದ ಸಂಭ್ರಮ: ಬೆಂದೂರು ಸಂತ ಸೆಬಾಸ್ಟಿಯನ್ ಚರ್ಚಿನಲ್ಲಿ ಬಲಿಪೂಜೆ

20/04/2024, 16:45

ಮಂಗಳೂರು(reporterkarnataka.com):ಮಂಗಳೂರಿನ ಬೆಥನಿ ಮೇಳದ ಸಿ| ಲಿಲ್ಲಿ ಆಂಜ್ ಅವರ ಧಾರ್ಮಿಕ ದೀಕ್ಷೆಯ 50 ವರ್ಷ ಪೂರೈಸಿದ ಸಂದರ್ಭದಲ್ಲಿ ನಗರದ ಬೆಂದೂರು ಸಂತ ಸೆಬಾಸ್ಟಿಯನ್ ಚರ್ಚಿನಲ್ಲಿ ಬಲಿಪೂಜೆಯೊಂದಿಗೆ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಚರ್ಚಿನ ಸಹಾಯಕ ಧರ್ಮಗುರು ವಂ| ಪಾ| ವಿವಿಯನ್ ರೊಡ್ರಿಗಸ್, ಕೊಲ್ಲಗಾಂನ ಚರ್ಚಿನ ಧರ್ಮಗುರು ವಂ| ಪಾ| ರಿತೇಶ್ ರೊಡ್ರಿಗಸ್, ಕಥೋಲಿಕ್ ಸಭಾ ಕೇಂದ್ರೀಯ ಮಾಜಿ ಅಧ್ಯಕ್ಷ ಎಲ್. ಜೆ. ಫೆನಾಂಡಿಸ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು