2:12 PM Sunday17 - August 2025
ಬ್ರೇಕಿಂಗ್ ನ್ಯೂಸ್
ಆರ್‌ಎಸ್‌ಎಸ್‌ನ್ನು ತಾಲಿಬಾನಿಗೆ ಹೋಲಿಸುತ್ತಿರುವ ಕಾಂಗ್ರೆಸ್‌ಗೆ ನಾಚಿಕೆಯಾಗಬೇಕು: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Bangalore | ಬಿಜೆಪಿಯವರಿಗೆ ರಾಜಕಾರಣಕ್ಕಾಗಿ ಧರ್ಮಸ್ಥಳ ಬೇಕಾಗಿದೆ: ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿ ವಿರಾಜಪೇಟೆ: ಅರಣ್ಯ ಇಲಾಖೆಯ ಕಾರ್ಯಾಚರಣೆ ಯಶಸ್ವಿ; ನಾಡಿನಲ್ಲಿ ಬೀಡು ಬಿಟ್ಟಿದ್ದ 10ಕ್ಕೂ ಅಧಿಕ… ‘ಧರ್ಮಸ್ಥಳ ವಿರುದ್ಧ ಷಡ್ಯಂತರʼ ರಾಜ್ಯ ಸರ್ಕಾರದ್ದೇ?: ಡಿ.ಕೆ. ಶಿವಕುಮಾರ್‌ ಹೇಳಿಕೆಗೆ ಕೇಂದ್ರ ಸಚಿವ… ಸಾಲದ ಬಾಧೆ: ಆಟೋ ಚಾಲಕ ಕಾವೇರಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ; ಅರಣ್ಯ… ಬಸವಣ್ಣನವರ ಕಲ್ಯಾಣ ರಾಜ್ಯದ ಕನಸಿನ ಈಡೇರಿಕೆಯೇ ನಮ್ಮ ಗುರಿ: ಸಿಎಂ ಸಿದ್ದರಾಮಯ್ಯ ಕೇಂದ್ರದಿಂದ ಸ್ವಾತಂತ್ರ್ಯೋತ್ಸವದ ವಿಶಿಷ್ಠ ಕೊಡುಗೆ; ಉತ್ತರ ಕರ್ನಾಟಕಕ್ಕೆ ವಿಶೇಷ ಆರ್ಥಿಕ ವಲಯ ಘೋಷಣೆ ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ; ಎಸ್ಐಟಿ ತನಿಖೆ ನಡೆಯುತ್ತಿರುವಾಗ ಸದನದಲ್ಲಿ ಪ್ರಸ್ತಾಪ ಸರಿಯಲ್ಲ:… ಜಾಮೀನು ರದ್ದು ಮಾಡಿದ ಸುಪ್ರೀಂಕೋರ್ಟ್: ನಟ ದರ್ಶನ್​​, ಪವಿತ್ರಾ ಗೌಡ ಸಹಿತ 4… ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆ ರಾಜ್ಯದ ಸಮಸ್ಯೆಗೆ ಕಾರಣ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ

ಇತ್ತೀಚಿನ ಸುದ್ದಿ

ಸ್ಕೇಟಿಂಗ್: ಮೂಡಿಗೆರೆ ಎಚ್ ಕೆಎಸ್ ಅಂತಾರಾಷ್ಟ್ರೀಯ ಶಾಲೆಯ ವಿದ್ಯಾರ್ಥಿ ತಕ್ಷನ್ ಗೆ ಬೆಳ್ಳಿಪದಕ

09/08/2023, 09:54

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಗೋವಾದ ಮಡಂಗಾವ್ ನಲ್ಲಿ ರಾಷ್ಟ್ರೀಯ ಯುವ ಕ್ರೀಡಾ ಒಕ್ಕೂಟದ ಸಂಯುಕ್ತಾಶ್ರಯದಲ್ಲಿ ನಡೆದ ಸಮರ ಕಲೆಗಳು (ನ್ಯಾಷನಲ್ ಮಾರ್ಶಲ್ಆರ್ಟ್ಸ್) ವಿವಿಧ ಸ್ಪರ್ಧೆಗಳಲ್ಲಿ ನಗರದ ಎಚ್. ಕೆ. ಎಸ್. ಅಂತಾರಾಷ್ಟ್ರೀಯ ಶಾಲೆಯ 8ನೇ ತರಗತಿ ವಿದ್ಯಾರ್ಥಿ ತಕ್ಷನ್ ಎಂ. ಸ್ಕೇಟಿಂಗ್ ವಿಭಾಗದಲ್ಲಿ ಬೆಳ್ಳಿ ಪದಕ
ಮುಡಿಗೇರಿಸಿಕೊಂಡಿದ್ದಾರೆ.
ವಿದ್ಯಾರ್ಥಿ ತಕ್ಷನ್ ಎಂ, ಮೂಡಿಗೆರೆ ತಾಲ್ಲೂಕಿನ ಮುಗ್ರಹಳ್ಳಿ ಸಮೀಪದ ಕಾರಮಕ್ಕಿ ಗ್ರಾಮದ ತಾರ, ಮಹೇಶ್ ದಂಪತಿ ಪುತ್ರ.
ತಕ್ಷನ್ ಸಾಧನೆಗೆ ಎಚ್ ಕೆ ಎಸ್ ಸಮೂಹ ಶಿಕ್ಷಣ ಸಂಸ್ಥೆ ಅಧ್ಯಕ್ಷರಾದ ಕೋಮಲಾ ಸುರೇಶ್, ಪ್ರಧಾನ ಕಾರ್ಯದರ್ಶಿ ಹೆಚ್,ಕೆ, ಸುರೇಶ್, ಕಾರ್ಯದರ್ಶಿ ಎಚ್.ಎಸ್‌.ಪ್ರಶಾಂತ್ ಗೌಡ, ಹಾಗೂ ಪ್ರಾಂಶುಪಾಲರಾದ ಡಾ.ಶಿವಕುಮಾರ್, ಆಡಳಿತ ವರ್ಗ, ಎಲ್ಲಾ ಸಮಾಲೋಚಕರು, ವಿಭಾಗದ ಮುಖ್ಯಸ್ಥರು, ಶಿಕ್ಷಕರು ಅಭಿನಂದನೆ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು