12:37 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಶ್ಲಾಘ್ಯ: ವೃತ್ತಿಜೀವನಕ್ಕೆ ಭದ್ರ ಅಡಿಪಾಯ; ಆನ್‌ಲೈನ್ ಆಪ್ಟಿಟ್ಯೂಡ್ ತರಬೇತಿಗೆ ಇಂದೇ ನೋಂದಾಯಿಸಿಕೊಳ್ಳಿ!

26/07/2022, 11:05

ಮಂಗಳೂರು(reporterkarnataka.com): ನಗರದ ಬೊಂದೇಲ್ ನಲ್ಲಿರುವ ಪ್ರತಿಷ್ಠಿತ ಶ್ಲಾಘ್ಯ ತರಬೇತಿ ಸಂಸ್ಥೆಯಲ್ಲಿ 30 ದಿನಗಳ ಆನ್‌ಲೈನ್ ಆಪ್ಟಿಟ್ಯೂಡ್ ತರಬೇತಿ ಹಮ್ಮಿಕೊಳ್ಳಲಾಗಿದ್ದು,ಇದು ಬ್ಯಾಂಕ್ – ಎಲ್ಐಸಿ – ಎಸ್‌ಎಸ್‌ಸಿ – ಇಂಟೆಲಿಜೆನ್ಸ್ ಬ್ಯೂರೋ, ಎಂಬಿಎ ಪ್ರವೇಶ ಮತ್ತು ಕ್ಯಾಂಪಸ್ ಉದ್ಯೋಗದಂತಹ ಪರೀಕ್ಷೆಗಳಿಗೆ ತಯಾರಿ ನಡೆಸಲು ಯೋಜಿಸುವ ವಿದ್ಯಾರ್ಥಿಗಳಿಗೆ ಉತ್ತಮ ಸಹಾಯವಾಗಲಿದೆ.

ಆನ್‌ಲೈನ್ ತರಬೇತಿ ವಿವರಗಳು:

* ಪ್ರತಿ ದಿನ 1 ಗಂಟೆ ರೆಕಾರ್ಡ್ ಮಾಡಿದ ವೀಡಿಯೊ ತರಗತಿ (25 ದಿನಗಳ ತರಬೇತಿ ಮತ್ತು 5 ದಿನಗಳ ಅಣಕು ಪರೀಕ್ಷೆಗಳು). 

* ಕ್ವಾಂಟಿಟೇಟಿವ್ ಆಪ್ಟಿಟ್ಯೂಡ್ – 10 ಗಂಟೆಗಳ ರೀಸನಿಂಗ್ – 8 ಗಂಟೆಗಳ ಇಂಗ್ಲೀಷ್ – 5 ಗಂಟೆಗಳ ವೃತ್ತಿ ಮಾರ್ಗದರ್ಶನ – 2 ಗಂಟೆ 5 ಅಣಕು ಪರೀಕ್ಷೆಗಳು (ತಲಾ 1 ಗಂಟೆ) – 1 ಪರೀಕ್ಷೆ/ದಿನ 

*ಕೋರ್ಸ್ ಶುಲ್ಕ: ರೂ 75/- ಮಾತ್ರ

* 30 ದಿನಗಳ ಆನ್‌ಲೈನ್ ತರಬೇತಿ ನೋಂದಣಿಗಾಗಿ ನಮ್ಮ ವೆಬ್‌ಸೈಟ್‌ಗೆ ಭೇಟಿ ನೀಡಿ www.shlaghya.in

ಶ್ಲಾಘ್ಯ ತರಬೇತಿ ಸಂಸ್ಥೆ,  ‘ಶೀಲಾ ಸನ್ನಿಧಿ’, ಬ್ಯಾಂಕ್ ಆಫ್ ಬರೋಡಾ ಹಿಂಭಾಗ, ಬೋಂದೆಲ್, ಮಂಗಳೂರು 8. 

ಮೊಬೈಲ್ :7349327494

ಇತ್ತೀಚಿನ ಸುದ್ದಿ

ಜಾಹೀರಾತು