11:52 AM Monday15 - September 2025
ಬ್ರೇಕಿಂಗ್ ನ್ಯೂಸ್
ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ ಕರಾವಳಿಯಲ್ಲಿ ಸಂಭ್ರಮದ ಮೊಂತಿ ಹಬ್ಬ: ಚರ್ಚ್ ಗಳಲ್ಲಿ ವಿಶೇಷ ಬಲಿಪೂಜೆ; ತೆನೆ ವಿತರಣೆ ಮೈಸೂರು ದಸರಾ: ಗೋಲ್ಡ್​ ಕಾರ್ಡ್​; ಟಿಕೆಟ್​ ದರ ಎಷ್ಟು? ಖರೀದಿ ಹೇಗೆ? ಇಲ್ಲಿದೆ…

ಇತ್ತೀಚಿನ ಸುದ್ದಿ

ಸ್ಮಶಾನದ ದಾರಿಗೆ ಹಾಕಿದ್ದ ಪ್ರಚಾರದ ಬ್ಯಾನರ್ ಸತ್ತೋಯ್ತು..!!! : ನೆಟ್ಟಿಗರ ಆಕ್ರೋಶಕ್ಕೆ ಮಣಿದ ಪ್ರಚಾರಪ್ರಿಯರು

03/05/2021, 22:30

ಬೆಂಗಳೂರು(Reporter Karnataka)

ಕೋವಿಡ್‌ನಿಂದ ಮೃತಪಟ್ಟವರ ಉಚಿತ ಅಂತ್ಯ ಸಂಸ್ಕಾರಕ್ಕೆ ಗಿಡ್ಡೇನಹಳ್ಳಿಗೆ ಹೋಗುವ ದಾರಿ ಎಂದು ಸೂಚಿಸಿ ಉಚಿತ ನೀರು, ಕಾಫಿ ಟೀ, ತಿಂಡಿ, ಊಟದ ವ್ಯವಸ್ಥೆಯನ್ನು ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ಮಾರ್ಗದರ್ಶನದಲ್ಲಿ ನೆಲಮಂಗಲ ಯೋಜನಾ ಪ್ರಾಧಿಕಾರದ ಎಸ್.ಮಲ್ಲಯ್ಯನವರ ನೇತೃತ್ವದಲ್ಲಿ ವ್ಯವಸ್ಥೆ ಮಾಡಿರುತ್ತಾರೆ ಎನ್ನುವ ಬ್ಯಾನರ್ ಸೋಶಿಯಲ್ ಮೀಡಿಯಾದಲ್ಲಿ ಇವತ್ತು ಸಖತ್ ವೈರಲ್ ಆಗಿತ್ತು.

ಸಾವಿನಲ್ಲೂ ಪ್ರಚಾರ ಮಾಡುವ ಹಂಗು ಯಾಕೆ ಎಂದು ಟ್ರೋಲ್ ಮಾಡುವ ಮೂಲಕ ಬೇಕಾಬಿಟ್ಟಿ ರಾಜಕೀಯ ಫುಡಾರಿಗಳ ನಿದ್ದೆಗೆಡಿಸಿದ್ದಾರೆ. ರಾಜ್ಯವ್ಯಾಪಿ ಈ ಬ್ಯಾನರ್ ಕುರಿತು ವಿರೋಧ ವ್ಯಕ್ತವಾದ ಹಿನ್ನಲೆಯಲ್ಲಿ ಜನರ ಆಕ್ರೋಶಕ್ಕೆ ಮಣಿದು ಈಗ ಬ್ಯಾನರನ್ನು ತೆರವುಗೊಳಿಸಿದ್ದಾರೆ.
ಒಟ್ಟಿನಲ್ಲಿ ಪ್ರಚಾರ ತೆವಲು ಯಾವ ರೀತಿಯ ಮುಖಭಂಗಕ್ಕೆ ಕಾರಣವಾಗುತ್ತದೆ ಎನ್ನುವುದಕ್ಕೆ ಇದೊಂದು ಸಣ್ಣ ದೃಷ್ಟಾಂತವಾಗಬಹುದು.
ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಯಡಿಯೂರಪ್ಪ, ಆರ್.ಅಶೋಕ ಅವರ ಫೋಟೊ ಕೂಡ ಈ ಫ್ಲೆಕ್ಸಲ್ಲಿ ಬಳಸಿಕೊಳ್ಳಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು