12:16 PM Saturday21 - September 2024
ಬ್ರೇಕಿಂಗ್ ನ್ಯೂಸ್
ನಂಜನಗೂಡು: 20 ಕೋಟಿ ರೂಪಾಯಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕರಿಂದ ಚಾಲನೆ ಬೆಂಗಳೂರಿನ ಇಸ್ಕಾನ್ ಶ್ರೀರಾಧಾಕೃಷ್ಣ ದೇವಸ್ಥಾನದಲ್ಲಿ ಬಾಲ್ಯದ ಕ್ಯಾನ್ಸರ್ ಜಾಗೃತಿ ಮಾಸಕ್ಕೆ ಚಿನ್ನದ ಹೊಳಪು ತೀರ್ಥಹಳ್ಳಿ: ಹಿಂದೂ- ಮುಸ್ಲಿಂ ಸೌಹಾರ್ದತೆಗೆ ಸಾಕ್ಷಿಯಾದ ಛತ್ರಕೇರಿ ಗಣೇಶೋತ್ಸವ ಶೋಭಾಯಾತ್ರೆ ಮಿಸ್ಟರ್ ಕರಾವಳಿ, ಮಿಸ್ ಕರಾವಳಿ ಪ್ರಶಸ್ತಿ ರಂಜಿತ್ ಗಾಣಿಗ ಹಾಗೂ ರಿಷಾ ಟಾನ್ಯಾ… ಮೇಯರ್ ಆಯ್ಕೆ ಸಭೆಯಲ್ಲಿ ಬಿಜೆಪಿ- ಕಾಂಗ್ರೆಸ್ ವಾಕ್ಸಮರ: ಕೊನೆಗೆ ನಿರಾಳ, ಕೂಲ್ ಕೂಲ್!! ತೀರ್ಥಹಳ್ಳಿ: ಸರ್ವಧರ್ಮ ಸಮನ್ವಯತೆಯಲ್ಲಿ ಸಂಭ್ರಮ- ಸಡಗರದ ಈದ್ ಮಿಲಾದ್ ಆಚರಣೆ ನಂಜನಗೂಡು: ಮುನಿರತ್ನ ವಿರುದ್ಧ ಜನ ಸಂಗ್ರಾಮ ಪರಿಷತ್ ಪ್ರತಿಭಟನೆ: ಶಾಸಕ ಸ್ಥಾನದಿಂದ ವಜಾಗೊಳಿಸಲು… ಜೈಪುರದಲ್ಲಿ ಇಂಡಿಯನ್ ಯೂತ್ ಪಾಲಿ೯ಮೆಂಟ್ 27ನೇ ಅಧಿವೇಶನ: ಸ್ಪೀಕರ್ ಖಾದರ್ ಉದ್ಘಾಟನೆ ನಮ್ಮ‌ ಶಾಲೆ‌ ನಮ್ಮ‌ ಜವಾಬ್ದಾರಿ ಕಾರ್ಯಕ್ರಮ ಸರಕಾರಿ ಶಾಲಾ ಮಕ್ಕಳ ಉಜ್ವಲ ಭವಿಷ್ಯಕ್ಕೆ… ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಭಾರೀ ಫೈಟ್: ಮಹಿಳಾ ಅಭ್ಯರ್ಥಿಯಿಂದ ಪ್ರಬಲ ಪೈಪೋಟಿ

ಇತ್ತೀಚಿನ ಸುದ್ದಿ

ಸ್ನೇಹಾಂಜಲಿ ಸೇವಾ ಸಂಘದಿಂದ  ಬಿ.ಸಿ.ರೋಡಿನ ಅಜ್ಜಿಬೆಟ್ಟು ಶಾಲೆಯಲ್ಲಿ  ಕೋವಿಡ್ -19 ಜನಜಾಗೃತಿ ಕಾರ್ಯಕ್ರಮ 

08/09/2021, 16:04

ಬಂಟ್ವಾಳ(reporterkarnataka.com):
ಮಂಗಳೂರು ನೆಹರು ಯುವ ಕೇಂದ್ರ,ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ನಗರ ಆರೋಗ್ಯ ಕೇಂದ್ರ, ಬಂಟ್ವಾಳ ಅಜ್ಜಿಬೆಟ್ಟು ಸ್ನೇಹಾಂಜಲಿ ಸೇವಾ ಸಂಘದ ಸಂಯುಕ್ತ ಆಶ್ರಯದಲ್ಲಿ ಕೋವಿಡ್ -19 ಜನಜಾಗೃತಿ ಕಾರ್ಯಕ್ರಮ ಹಾಗೂ ಲಸಿಕೆ ವಿತರಣೆ ಕಾರ್ಯಕ್ರಮ ಬಿ.ಸಿ.ರೋಡಿನ ಅಜ್ಜಿಬೆಟ್ಟು ಶಾಲೆಯಲ್ಲಿ ನಡೆಯಿತು.




ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಉಳಿಪಾಡಿಗುತ್ತು ಅವರು ಕಾರ್ಯಕ್ರಮಕ್ಕೆ ಭೇಟಿ ನೀಡಿ ಶುಭ ಹಾರೈಸಿದರು. ನಗರ ಆರೋಗ್ಯಕೇಂದ್ರ ಆರೋಗ್ಯಾಧಿಕಾರಿಯಾದ ಅಶ್ವಿನಿ , ಅಕ್ಷತಾ ಹಾಗೂ ಸಿಬ್ಬಂದಿಗಳು ಮತ್ತು ನೆಹರು ಯುವ ಕೇಂದ್ರ ಮಂಗಳೂರು ಇದರ ಜಿಲ್ಲಾ ಯುವ ಸಮನ್ವಯಧಿಕಾರಿ ರಘವೀರ್ ಸೂಟರ್ ಪೇಟೆ,ತಾಲೂಕು ಯುವ ಸಂಯೋಜಕ ಆಶಿಶ್ ಅಜ್ಜಿಬೆಟ್ಟು ಹಾಗೂ ಸ್ನೇಹಾಂಜಲಿ ಸೇವಾ ಸಂಘದ ಪ್ರಮುಖರಾದ ಸದಾನಂದ ರಂಗೋಲಿ,  ರಾಜೇಶ್, ನಾಗೇಶ್ ಅಜ್ಜಿಬೆಟ್ಟು, ಗೋಪಾಲ ಸುವರ್ಣ, ಪ್ರಮೋದ್ ಅಜ್ಜಿಬೆಟ್ಟು, ಜಯಂತ್ ಅಗ್ರಬೈಲ್, ಕೇಶವ ದೈಪಲ, ಪ್ರದೀಪ್ ಅಜ್ಜಿಬೆಟ್ಟು, ಪ್ರಣಮ್ ಅಜ್ಜಿಬೆಟ್ಟು, ಪ್ರಶಾಂತ್ ಅಜ್ಜಿಬೆಟ್ಟು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು