5:50 AM Friday31 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ಸ್ನೇಹಾಂಜಲಿ ಸೇವಾ ಸಂಘದಿಂದ  ಬಿ.ಸಿ.ರೋಡಿನ ಅಜ್ಜಿಬೆಟ್ಟು ಶಾಲೆಯಲ್ಲಿ  ಕೋವಿಡ್ -19 ಜನಜಾಗೃತಿ ಕಾರ್ಯಕ್ರಮ 

08/09/2021, 16:04

ಬಂಟ್ವಾಳ(reporterkarnataka.com):
ಮಂಗಳೂರು ನೆಹರು ಯುವ ಕೇಂದ್ರ,ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ನಗರ ಆರೋಗ್ಯ ಕೇಂದ್ರ, ಬಂಟ್ವಾಳ ಅಜ್ಜಿಬೆಟ್ಟು ಸ್ನೇಹಾಂಜಲಿ ಸೇವಾ ಸಂಘದ ಸಂಯುಕ್ತ ಆಶ್ರಯದಲ್ಲಿ ಕೋವಿಡ್ -19 ಜನಜಾಗೃತಿ ಕಾರ್ಯಕ್ರಮ ಹಾಗೂ ಲಸಿಕೆ ವಿತರಣೆ ಕಾರ್ಯಕ್ರಮ ಬಿ.ಸಿ.ರೋಡಿನ ಅಜ್ಜಿಬೆಟ್ಟು ಶಾಲೆಯಲ್ಲಿ ನಡೆಯಿತು.




ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಉಳಿಪಾಡಿಗುತ್ತು ಅವರು ಕಾರ್ಯಕ್ರಮಕ್ಕೆ ಭೇಟಿ ನೀಡಿ ಶುಭ ಹಾರೈಸಿದರು. ನಗರ ಆರೋಗ್ಯಕೇಂದ್ರ ಆರೋಗ್ಯಾಧಿಕಾರಿಯಾದ ಅಶ್ವಿನಿ , ಅಕ್ಷತಾ ಹಾಗೂ ಸಿಬ್ಬಂದಿಗಳು ಮತ್ತು ನೆಹರು ಯುವ ಕೇಂದ್ರ ಮಂಗಳೂರು ಇದರ ಜಿಲ್ಲಾ ಯುವ ಸಮನ್ವಯಧಿಕಾರಿ ರಘವೀರ್ ಸೂಟರ್ ಪೇಟೆ,ತಾಲೂಕು ಯುವ ಸಂಯೋಜಕ ಆಶಿಶ್ ಅಜ್ಜಿಬೆಟ್ಟು ಹಾಗೂ ಸ್ನೇಹಾಂಜಲಿ ಸೇವಾ ಸಂಘದ ಪ್ರಮುಖರಾದ ಸದಾನಂದ ರಂಗೋಲಿ,  ರಾಜೇಶ್, ನಾಗೇಶ್ ಅಜ್ಜಿಬೆಟ್ಟು, ಗೋಪಾಲ ಸುವರ್ಣ, ಪ್ರಮೋದ್ ಅಜ್ಜಿಬೆಟ್ಟು, ಜಯಂತ್ ಅಗ್ರಬೈಲ್, ಕೇಶವ ದೈಪಲ, ಪ್ರದೀಪ್ ಅಜ್ಜಿಬೆಟ್ಟು, ಪ್ರಣಮ್ ಅಜ್ಜಿಬೆಟ್ಟು, ಪ್ರಶಾಂತ್ ಅಜ್ಜಿಬೆಟ್ಟು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು