4:45 PM Friday20 - February 2026
ಬ್ರೇಕಿಂಗ್ ನ್ಯೂಸ್
ಐರ್ಲೆಂಡ್‌ನಲ್ಲಿ ಕಡಬ ಕುಟ್ರುಪಾಡಿಯ ಯುವಕ ನಿಗೂಢವಾಗಿ ಸಾವು: ನೇಣು ಬಿಗಿದ ಸ್ಥಿತಿಯಲ್ಲಿ ಶವ… Kodagu | ಸಿದ್ದಾಪುರ: ಟ್ರ್ಯಾಕ್ಟರ್ ಮಗುಚಿ ಬಾದಾಮಿಯ ಕಾರ್ಮಿಕ ದುರ್ಮರಣ Kodagu | ಸಿದ್ದಾಪುರ ಬಳಿ ಕಾರು ಮೇಲೆ ಕಾಡಾನೆ ದಾಳಿ: ಜಖಂ ಕುಖ್ಯಾತ ರೌಡಿ ಶೀಟರ್ ಸಫ್ವಾನ್ ಬಂಧನ: ಮಂಗಳೂರು ಸಿಸಿಬಿ ಪೊಲೀಸರಿಂದ 26 ಪ್ರಕರಣಗಳ… ಆಗುಂಬೆ ಬಸ್ ನಿಲ್ದಾಣ ಬಳಿ ಎರಡು ಪ್ರತ್ಯೇಕ ಅಪಘಾತ: ಇಬ್ಬರಿಗೆ ಗಾಯ ಪ್ರೇಮಿಗಳ ದಿನಾಚರಣೆಯ ಎಫೆಕ್ಟ್ ?: ಪ್ರೇಮ ನಿವೇದನೆ ಒಪ್ಪಿಕೊಳ್ಳದ ಯುವತಿಗೆ ಬಿಯರ್ ಬಾಟ್ಲಿಯಿಂದ… ಕೊಪ್ಪಳದಲ್ಲಿ ವಿದೇಶಿ ಮಹಿಳೆಯ ಅತ್ಯಾಚಾರ, ಕೊಲೆ ಪ್ರಕರಣ: 3 ಮಂದಿ ಆರೋಪಿಗಳಿಗೆ ಗಲ್ಲು ಸಿದ್ದರಾಮಯ್ಯನವರ ಸರ್ಕಾರ ಜೀರೋ ಅಭಿವೃದ್ಧಿಯ ಸರ್ಕಾರ: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಹಾಶಿವರಾತ್ರಿ | ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾದಪ್ಪನಿಗೆ ಎಣ್ಣೆ ಮಜ್ಜನ: ವಿಶೇಷ ಪೂಜೆ ಟಿ20 ವಿಶ್ವಕಪ್: ಪಾಕಿಸ್ತಾನ ವಿರುದ್ದ ಭಾರತಕ್ಕೆ 61 ರನ್ ಜಯ; ಸೂಪರ್ 8…

ಇತ್ತೀಚಿನ ಸುದ್ದಿ

ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ ಅಪ್ಲೋಡ್ ಮಾಡುವ ಮುನ್ನ ಎಚ್ಚರ ಇರಲಿ: ಹೆಣ್ಮಕ್ಕಳಿಗೆ ಎಸಿಪಿ ಗೀತಾ ಕುಲಕರ್ಣಿ ಕಿವಿಮಾತು

11/02/2025, 10:38

ಮಂಗಳೂರು(reporterkarnataka.com): ನಗರದ ಬೆಸೆಂಟ್ ಮಹಿಳಾ ಕಾಲೇಜಿನ ವತಿಯಿಂದ ಅಬ್ಬೆಟ್ಟು ಸರಕಾರಿ ಶಾಲೆಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಸೇವಾ ಯೋಜನಾ ವಾರ್ಷಿಕ ಶಿಬಿರದಲ್ಲಿ ಸೈಬರ್
ಕ್ರೈಂ ಬಗ್ಗೆ ಸಿಸಿಆರ್ ಬಿ ಎಸಿಪಿ ಗೀತಾ ಕುಲಕರ್ಣಿ ಸಂಪನ್ಮೂಲ ವ್ಯಕ್ತಿ ಯಾಗಿ ವಿದ್ಯಾರ್ಥಿಗಳಿಗೆ ಸೈಬರ್ ಕ್ರೈಂ ಬಗ್ಗೆ ನೈಜ್ಯ ಪ್ರಕರಣ ಉದಾಹರಣೆ ಮೂಲಕ ಸೈಬರ್ ವಂಚನೆ ಅರಿವು ಮೂಡಿಸಿದರು.


ಹೆಣ್ಣು ಮಕ್ಕಳು ಸಾಮಾಜಿಕ ಜಾಲತಾಣಗಳಲ್ಲಿ ಲೈಕ್ ಕಾಮೆಂಟ್ ಗಳಿಗಾಗಿ ಫೋಟೋ ಅಪ್ಲೋಡ್ ಮಾಡಿ ಕಿಡಿಗೇಡಿಗಳ ಮೋಸದ ಜಾಲಕ್ಕೆ ಬಿದ್ದು ಬಲಿಯಾಗದೆ, ಹಣದ ಬ್ಲಾಕ್ ಮೇಲ್ ಗಳಿಗೆ ಸೋತು ಹೋಗದೆ. ಅಪರಿಚಿತರ ವಿಡಿಯೋ ಕಾಲ್ ಗಳಿಗೆ ಸ್ಪಂದಿಸದೆ. ಅಲರ್ಟ್ ಆಗಿರುವಂತೆ, ಸಾಮಾಜಿಕ ಜಾಲತಾಣಗಳಿಂದ ದೂರ ಇರುವಂತೆ, ಹಾಗೂ ತುರ್ತು ಪರಿಸ್ಥಿತಿಯಲ್ಲಿ ಪೊಲೀಸ್ ಇಲಾಖೆ ಮಾಹಿತಿ ನೀಡುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಬೆಸೆಂಟ್ ಮಹಿಳಾ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ರವಿ ಪ್ರಭ, ಶಾಲಾ ಶಿಕ್ಷಕರು ಹಾಗು ಸಹ ಯೋಜನಾಧಿಕಾರಿಗಳು. ಹಾಗೂ ಶಾಲಾ ವಿದ್ಯಾರ್ಥಿಗಳು ಕಾರ್ಯಾಗಾರದಲ್ಲಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು