9:02 AM Friday4 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ ಅಪ್ಲೋಡ್ ಮಾಡುವ ಮುನ್ನ ಎಚ್ಚರ ಇರಲಿ: ಹೆಣ್ಮಕ್ಕಳಿಗೆ ಎಸಿಪಿ ಗೀತಾ ಕುಲಕರ್ಣಿ ಕಿವಿಮಾತು

11/02/2025, 10:38

ಮಂಗಳೂರು(reporterkarnataka.com): ನಗರದ ಬೆಸೆಂಟ್ ಮಹಿಳಾ ಕಾಲೇಜಿನ ವತಿಯಿಂದ ಅಬ್ಬೆಟ್ಟು ಸರಕಾರಿ ಶಾಲೆಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಸೇವಾ ಯೋಜನಾ ವಾರ್ಷಿಕ ಶಿಬಿರದಲ್ಲಿ ಸೈಬರ್
ಕ್ರೈಂ ಬಗ್ಗೆ ಸಿಸಿಆರ್ ಬಿ ಎಸಿಪಿ ಗೀತಾ ಕುಲಕರ್ಣಿ ಸಂಪನ್ಮೂಲ ವ್ಯಕ್ತಿ ಯಾಗಿ ವಿದ್ಯಾರ್ಥಿಗಳಿಗೆ ಸೈಬರ್ ಕ್ರೈಂ ಬಗ್ಗೆ ನೈಜ್ಯ ಪ್ರಕರಣ ಉದಾಹರಣೆ ಮೂಲಕ ಸೈಬರ್ ವಂಚನೆ ಅರಿವು ಮೂಡಿಸಿದರು.


ಹೆಣ್ಣು ಮಕ್ಕಳು ಸಾಮಾಜಿಕ ಜಾಲತಾಣಗಳಲ್ಲಿ ಲೈಕ್ ಕಾಮೆಂಟ್ ಗಳಿಗಾಗಿ ಫೋಟೋ ಅಪ್ಲೋಡ್ ಮಾಡಿ ಕಿಡಿಗೇಡಿಗಳ ಮೋಸದ ಜಾಲಕ್ಕೆ ಬಿದ್ದು ಬಲಿಯಾಗದೆ, ಹಣದ ಬ್ಲಾಕ್ ಮೇಲ್ ಗಳಿಗೆ ಸೋತು ಹೋಗದೆ. ಅಪರಿಚಿತರ ವಿಡಿಯೋ ಕಾಲ್ ಗಳಿಗೆ ಸ್ಪಂದಿಸದೆ. ಅಲರ್ಟ್ ಆಗಿರುವಂತೆ, ಸಾಮಾಜಿಕ ಜಾಲತಾಣಗಳಿಂದ ದೂರ ಇರುವಂತೆ, ಹಾಗೂ ತುರ್ತು ಪರಿಸ್ಥಿತಿಯಲ್ಲಿ ಪೊಲೀಸ್ ಇಲಾಖೆ ಮಾಹಿತಿ ನೀಡುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಬೆಸೆಂಟ್ ಮಹಿಳಾ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ರವಿ ಪ್ರಭ, ಶಾಲಾ ಶಿಕ್ಷಕರು ಹಾಗು ಸಹ ಯೋಜನಾಧಿಕಾರಿಗಳು. ಹಾಗೂ ಶಾಲಾ ವಿದ್ಯಾರ್ಥಿಗಳು ಕಾರ್ಯಾಗಾರದಲ್ಲಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು