8:02 PM Thursday20 - August 2026
ಬ್ರೇಕಿಂಗ್ ನ್ಯೂಸ್
ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ

ಇತ್ತೀಚಿನ ಸುದ್ದಿ

ಸೋಮವಾರಪೇಟೆ ಪುಷ್ಪಗಿರಿ ಬೆಟ್ಟದ ತಪ್ಪಲಿನಲ್ಲಿ ಭಾರಿ ಭೂಕುಸಿತ: ಸುರಕ್ಷಿತ ಸ್ಥಳಕ್ಕೆ ತೆರಳಲು ಸ್ಥಳೀಯರಿಗೆ ಸೂಚನೆ

10/08/2022, 20:23

ಸೋಮಾರಪೇಟೆ(reporterkarnataka.com): ಕೊಡಗು ಜಿಲ್ಲೆಯಲ್ಲಿ ಮತ್ತೆ ಭೂಕುಸಿತ ಉಂಟಾಗಿದ್ದು, ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಪುಷ್ಪಗಿರಿ ಬೆಟ್ಟದ ತಪ್ಪಲಿನಲ್ಲಿರುವ ಹರಪಲ್ಲಿ ಗ್ರಾಮದಲ್ಲಿ ಭಾರಿ ಭೂಕುಸಿತ ಉಂಟಾಗಿದೆ. ಸ್ಥಳೀಯ ನಿವಾಸಿಗಳು ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಜಿಲ್ಲಾಡಳಿತ ಸೂಚಿಸಿದೆ.

ಪುಷ್ಪಗಿರಿ ಬೆಟ್ಟದಲ್ಲಿ ಕಿ.ಮೀ ಗಟ್ಟಲೇ ಬೆಟ್ಟ ಕುಸಿದಿದ್ದು ಸ್ಥಳೀಯರಲ್ಲಿ ಭಾರೀ ಆತಂಕ ಮನೆ ಮಾಡಿದೆ. ಹೆಚ್.ಎ.ಸೋಮಯ್ಯ ಅವರ ಮನೆ ಬಳಿ‌ ಭೂಮಿ ಕುಸಿದು ಹೋಗಿದೆ. ಮನೆಯಿಂದ 20 ಅಡಿ ದೂರದಲ್ಲಿ ಕುಸಿತ ಉಂಟಾಗಿದ್ದು, ಇದರಿಂದಾಗಿ ಸೋಮಯ್ಯ ಅವರ ಮನೆ


ಅಪಾಯಕ್ಕೆ ಸಿಲುಕಿದೆ. ನಿನ್ನೆ ಸುರಿದ ಮಳೆಯಿಂದ ಉಂಟಾದ ಭೂಕುಸಿತಗೊಂಡಿದೆ. ಸ್ಥಳಕ್ಕೆ ಅಧಿಕಾರಿಗಳ ಭೇಟಿ ಪರಿಶೀಲನೆ ಮಾಡಿದ್ದಾರೆ.

ಬೆಟ್ಟದ ಮೇಲ್ಭಾಗದಲ್ಲೂ ಬಿರುಕು ಮೂಡಿರುವ ಹಿನ್ನಲೆಯಲ್ಲಿ ಸ್ಥಳೀಯ ನಿವಾಸಿಗಳಿಗೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಜಿಲ್ಲಾಡಳಿತ ಸೂಚಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು