7:00 AM Monday22 - December 2025
ಬ್ರೇಕಿಂಗ್ ನ್ಯೂಸ್
ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ! ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ…

ಇತ್ತೀಚಿನ ಸುದ್ದಿ

ಸೋಮವಾರಪೇಟೆ ಪ್ರವಾಸಕ್ಕೆ ತೆರಳಿದ್ದ ಪುತ್ತೂರಿನ ಕುಟುಂಬದ ಮೇಲೆ ಇಬ್ಬರು ಗೂಂಡಾಗಳಿಂದ ಹಲ್ಲೆ, ದೌರ್ಜನ್ಯ: ಪ್ರಕರಣ ದಾಖಲು

24/06/2024, 17:43

ಕವಿತಾ ಪೊನ್ನಪ್ಪ ತಲಕಾವೇರಿ ಮಡಿಕೇರಿ

info.reporterkarnataka@gmail.com

ಕೊಡಗು ಜಿಲ್ಲೆಗೆ ಪ್ರವಾಸಕ್ಕೆ ತೆರಳಿದ್ದ ಪುತ್ತೂರಿನ ಕುಟುಂಬದ ಮೇಲೆ ಬೈಕ್ ನಲ್ಲಿ ಬಂದ ಇಬ್ಬರು ಗೂಂಡಾಗಳು ಯದ್ವಾತದ್ವಾ ಹಲ್ಲೆ ನಡೆಸಿ ದೌರ್ಜನ್ಯ ಎಸಗಿದ ಆಘಾತಕ್ಕಾರಿ ಘಟನೆ ಹಾಡಹಗಲೇ ಸೋಮವಾರಪೇಟೆಯಲ್ಲಿ ನಡೆದಿದೆ.


ಪುತ್ತೂರಿನ ಕುಟುಂಬವೊಂದರ ಸದಸ್ಯರು ಕೊಡಗು ಜಿಲ್ಲೆಯ ಸೋಮವಾರಪೇಟೆಯ ಕೋಟಬೆಟ್ಟು ಪ್ರವಾಸಿ ತಾಣಕ್ಕೆ ತೆರಳಿದ್ದರು. ಆ ವೇಳೆ ಬೈಕ್ ನಲ್ಲಿ ಆಗಮಿಸಿದ ಇಬ್ಬರು ಯುವ ಗೂಂಡಾಗಳು ಹೆಂಗಸರು, ಮಕ್ಕಳು ಎಂದು ನೋಡದೆ ಹೆಲ್ಮೆಟ್ ನಲ್ಲಿ ಹಲ್ಲೆ ನಡೆಸಿದ್ದಾರೆ. ಮಹಿಳೆಯರ ಮೈಗೆ ಕೈಹಾಕಿ ಎಳೆದಾಡಿ ಹಲ್ಲೆ ನಡೆಸಿ ದೌರ್ಜನ್ಯವೆಸಗಿದ್ದಾರೆ. ಕುತ್ತಿಗೆಯಿಂದ ಚೈನ್ ಕೂಡ ಕಸಿದು ಪರಾರಿಯಾಗಿದ್ದಾರೆ.
ಇದರ ವೀಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಪ್ರವಾಸಕ್ಕೆ ಆಗಮಿಸಿದವರು ಈ ಕುರಿತು ಸೋಮವಾರಪೇಟೆ ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು