3:02 PM Wednesday1 - April 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್…

ಇತ್ತೀಚಿನ ಸುದ್ದಿ

ಸೋಮೇಶ್ವರ ಸೋಮನಾಥ ದೇವಸ್ಥಾನದಲ್ಲಿ ಲಕ್ಷ ದೀಪೋತ್ಸವ ಸಂಭ್ರಮ: ರಥೋತ್ಸವ ಸಂಪನ್ನ

08/11/2022, 22:25

ಚಿತ್ರ:ಅನುಷ್ ಪಂಡಿತ್ ಮಂಗಳೂರು

ಉಳ್ಳಾಲ(reporter Karnataka.com) : ಸೋಮೇಶ್ವರ ಸೋಮನಾಥ ದೇವಸ್ಥಾನದಲ್ಲಿ ಲಕ್ಷ ದೀಪೋತ್ಸವ ಸೋಮವಾರ ಜರುಗಿತು.ಭಕ್ತ ಸಮೂಹ ಕಣ್ತುಂಬಿಕೊಂಡಿತು.









ಕಾರ್ಯಕ್ರಮದಲ್ಲಿ ಸೋಮನಾಥ ದೇವಸ್ಥಾನದ ವ್ಯವಸ್ಥಾಪಕ ಅಧ್ಯಕ್ಷ, ವಕೀಲ ಬಿ. ರವೀಂದ್ರನಾಥ ರೈ, ಆಡಳಿತ ಮಂಡಳಿ ಸರ್ವಸದಸ್ಯರು, ಸೋಮನಾಥ ಭಜನಾ ಮಂಡಳಿ ಸಂಚಾಲಕರು ಸರ್ವಸದಸ್ಯರು,ಸೋಮೇಶ್ವರ ಶಿವಭಕ್ತ ವೃಂದ ಅಧ್ಯಕ್ಷರು ಸರ್ವಸದಸ್ಯರು ಉಪಸ್ಥಿತರಿದ್ದರು.


ಗಡಿಪ್ರಧಾನ ಆಗುವವರಿಗೆ ಅನುಗ್ರಹ ಪ್ರಸಾದ ನೀಡಲಾಯಿತು. ರಥೋತ್ಸವ,ಬಲಿ ಉತ್ಸವಯೊಂದಿಗೆ ಸಮಾಪ್ತಿಗೊಂಡಿತು,

ಇತ್ತೀಚಿನ ಸುದ್ದಿ

ಜಾಹೀರಾತು