2:39 AM Thursday20 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಸೋಮೇಶ್ವರ ಸೋಮನಾಥ ದೇವಸ್ಥಾನದಲ್ಲಿ ಲಕ್ಷ ದೀಪೋತ್ಸವ ಸಂಭ್ರಮ: ರಥೋತ್ಸವ ಸಂಪನ್ನ

08/11/2022, 22:25

ಚಿತ್ರ:ಅನುಷ್ ಪಂಡಿತ್ ಮಂಗಳೂರು

ಉಳ್ಳಾಲ(reporter Karnataka.com) : ಸೋಮೇಶ್ವರ ಸೋಮನಾಥ ದೇವಸ್ಥಾನದಲ್ಲಿ ಲಕ್ಷ ದೀಪೋತ್ಸವ ಸೋಮವಾರ ಜರುಗಿತು.ಭಕ್ತ ಸಮೂಹ ಕಣ್ತುಂಬಿಕೊಂಡಿತು.









ಕಾರ್ಯಕ್ರಮದಲ್ಲಿ ಸೋಮನಾಥ ದೇವಸ್ಥಾನದ ವ್ಯವಸ್ಥಾಪಕ ಅಧ್ಯಕ್ಷ, ವಕೀಲ ಬಿ. ರವೀಂದ್ರನಾಥ ರೈ, ಆಡಳಿತ ಮಂಡಳಿ ಸರ್ವಸದಸ್ಯರು, ಸೋಮನಾಥ ಭಜನಾ ಮಂಡಳಿ ಸಂಚಾಲಕರು ಸರ್ವಸದಸ್ಯರು,ಸೋಮೇಶ್ವರ ಶಿವಭಕ್ತ ವೃಂದ ಅಧ್ಯಕ್ಷರು ಸರ್ವಸದಸ್ಯರು ಉಪಸ್ಥಿತರಿದ್ದರು.


ಗಡಿಪ್ರಧಾನ ಆಗುವವರಿಗೆ ಅನುಗ್ರಹ ಪ್ರಸಾದ ನೀಡಲಾಯಿತು. ರಥೋತ್ಸವ,ಬಲಿ ಉತ್ಸವಯೊಂದಿಗೆ ಸಮಾಪ್ತಿಗೊಂಡಿತು,

ಇತ್ತೀಚಿನ ಸುದ್ದಿ

ಜಾಹೀರಾತು