4:40 PM Tuesday10 - February 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ

ಇತ್ತೀಚಿನ ಸುದ್ದಿ

ಸೋನಾಳಿಕೆ: ಚರಂಡಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ ಕಾಮತ್  ಭೂಮಿಪೂಜೆ

15/06/2022, 20:02

ಮಂಗಳೂರು(reporterkarnataka.com): ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯ ಬಜಾಲ್ ವಾರ್ಡಿನ ಸೋನಾಳಿಕೆಯಲ್ಲಿ ಚರಂಡಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ ಕಾಮತ್  ಭೂಮಿಪೂಜೆ ನೆರವೇರಿಸಿದರು. 

ಈ ವೇಳೆ ಮಾತನಾಡಿದ ಶಾಸಕ ಕಾಮತ್, ಸೋನಾಳಿಕೆ ಪರಿಸರದಲ್ಲಿ ಬಹುಕಾಲದ ಬೇಡಿಕೆಯಾಗಿದ್ದ ಚರಂಡಿ ಅಭಿವೃದ್ಧಿ ಕಾಮಗಾರಿಗೆ ಅನುದಾನ ಬಿಡುಗಡೆಗೊಳಿಸಲಾಗಿದೆ. ಈ ಪರಿಸರದಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಯೋಜನೆ ರೂಪಿಸಲಾಗಿದೆ ಎಂದು ಹೇಳಿದರು‌.

ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ವಿಜಯ್ ಕುಮಾರ್ ಶೆಟ್ಟಿ, ಚಂದ್ರಶೇಖರ್ ಜಯನಗರ, ಶಿವಾಜಿ ರಾವ್, ವಸಂತ್ ಜೆ ಪೂಜಾರಿ, ವೇಣುಗೋಪಾಲ, ಭರತ್, ನವೀನ್ ಪೂಜಾರಿ,ಆನಂದ್ , ಸಾರ್ವಜನಿಕರು, ಬಿಜೆಪಿ ಕಾರ್ಯಕರ್ತರು ಹಾಗೂ ಪಾಲಿಕೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು