7:39 PM Sunday11 - May 2025
ಬ್ರೇಕಿಂಗ್ ನ್ಯೂಸ್
Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ… Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌… Indo- Pak | ಯುದ್ಧ ಕಾರ್ಮೋಡ: ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಿಂದ ಭಾರತೀಯ ಸೇನೆಗೆ… ಮಾರಣಾಂತಿಕ ಹೀಮೋಫೀಲಿಯಾ ಬಾಧಿತ ಗರ್ಭಿಣಿ ಮಹಿಳೆಗೆ ಯಶಸ್ವೀ ಶಸ್ತ್ರಚಿಕಿತ್ಸೆ: ತಾಯಿ – ಮಗುವಿಗೆ… Airport | ಕಲಬುರಗಿ ವಿಮಾನ ನಿಲ್ದಾಣ: ಭದ್ರತಾ ತಪಾಸಣೆ; ನಿಗದಿತ ಸಮಯಕ್ಕೆ ಪ್ರಯಾಣಿಕರು… J&K | ಆಪರೇಶನ್ ಸಿಂಧೂರ್: ಕರ್ನಲ್ ಸೋಫಿಯಾ ಖುರೇಷಿ: ಕರ್ನಾಟಕದ ಸೊಸೆ ರೀ..!! Karnataka CM | ಮೈಶುಗರ್ ಕಾರ್ಖಾನೆಗೆ 50 ಕೋಟಿ ಕೊಟ್ಟಿದ್ದಷ್ಟೆ ಅಲ್ಲ, ವಿದ್ಯುತ್… ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಸ್ವಾಗತಿಸಿದ ಮಾಜಿ… ಬೆಂಗಳೂರು ಜ್ಞಾನಭಾರತಿ ವಿಶ್ವವಿದ್ಯಾಲಯದಲ್ಲಿ ರಿಜಿಸ್ಟ್ರಾರ್ ಹುದ್ದೆಗೆ 35 ಲಕ್ಷ ರೂ. ವಂಚನೆ: ಎಫ್… Doddaballapura | ಘಾಟಿ ಸುಬ್ರಹ್ಮಣ್ಯ ಕ್ಷೇತ್ರ: ಸರಳ ಸಾಮೂಹಿಕ ವಿವಾಹದಲ್ಲಿ 66 ಜೋಡಿಗಳಿಗೆ…

ಇತ್ತೀಚಿನ ಸುದ್ದಿ

ಸೋನಾಳಿಕೆ: ಚರಂಡಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ ಕಾಮತ್  ಭೂಮಿಪೂಜೆ

15/06/2022, 20:02

ಮಂಗಳೂರು(reporterkarnataka.com): ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯ ಬಜಾಲ್ ವಾರ್ಡಿನ ಸೋನಾಳಿಕೆಯಲ್ಲಿ ಚರಂಡಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ ಕಾಮತ್  ಭೂಮಿಪೂಜೆ ನೆರವೇರಿಸಿದರು. 

ಈ ವೇಳೆ ಮಾತನಾಡಿದ ಶಾಸಕ ಕಾಮತ್, ಸೋನಾಳಿಕೆ ಪರಿಸರದಲ್ಲಿ ಬಹುಕಾಲದ ಬೇಡಿಕೆಯಾಗಿದ್ದ ಚರಂಡಿ ಅಭಿವೃದ್ಧಿ ಕಾಮಗಾರಿಗೆ ಅನುದಾನ ಬಿಡುಗಡೆಗೊಳಿಸಲಾಗಿದೆ. ಈ ಪರಿಸರದಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಯೋಜನೆ ರೂಪಿಸಲಾಗಿದೆ ಎಂದು ಹೇಳಿದರು‌.

ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ವಿಜಯ್ ಕುಮಾರ್ ಶೆಟ್ಟಿ, ಚಂದ್ರಶೇಖರ್ ಜಯನಗರ, ಶಿವಾಜಿ ರಾವ್, ವಸಂತ್ ಜೆ ಪೂಜಾರಿ, ವೇಣುಗೋಪಾಲ, ಭರತ್, ನವೀನ್ ಪೂಜಾರಿ,ಆನಂದ್ , ಸಾರ್ವಜನಿಕರು, ಬಿಜೆಪಿ ಕಾರ್ಯಕರ್ತರು ಹಾಗೂ ಪಾಲಿಕೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು