4:19 AM Thursday12 - March 2026
ಬ್ರೇಕಿಂಗ್ ನ್ಯೂಸ್
ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ

ಇತ್ತೀಚಿನ ಸುದ್ದಿ

ಸೂಟರ್‌ಪೇಟೆ ರೇಖಾ ಕೆ.ಎಸ್. ಅವರಿಗೆ ಮಂಗಳೂರು ವಿವಿ ಡಾಕ್ಟರೇಟ್

21/04/2022, 15:28

ಮಂಗಳೂರು(reporterkarnataka.com): ಮಂಗಳೂರು ನಗರದ ಸೂಟರ್‌ಪೇಟೆಯ ರೇಖಾ ಕೆ.ಎಸ್. ಅವರ ‘ರತ್ನಕುಮಾರ್ ಸಾಂಭರಿಯಾ ಕೀ ಕಹಾನಿಯೊ ಮೆ ಅಭಿವ್ಯಕ್ತ್ ದಲಿತ್ ಚೇತನ’ ಸಂಶೋಧನಾ ಮಹಾಪ್ರಬಂಧಕ್ಕೆ ಮಂಗಳೂರು ವಿಶ್ವವಿದ್ಯಾನಿಲಯವು ಪಿಎಚ್.ಡಿ ಪದವಿ ನೀಡಿದೆ. 

ವಿವಿಯ ಹಿಂದಿ ಸ್ನಾತಕೋತ್ತರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಹಾಗೂ ಸಂಯೋಜಕಿ ಡಾ. ಸುಮಾ ಟಿ. ರೋಡನ್ನವರ್ ಅವರ ಮಾರ್ಗದರ್ಶನದಲ್ಲಿ ಇವರು ಪ್ರಬಂಧ ರಚಿಸಿದ್ದಾರೆ. ಪ್ರಸ್ತುತ ಇವರು ಕೊಣಾಜೆಯ ಪ್ರಥಮ ದರ್ಜೆ ಕಾಲೇಜಿ ಹಿಂದಿ ಉಪನ್ಯಾಸಕಿರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸುಮತಿ ಕೆ. ಮತ್ತು ಕೃಷ್ಣ ಸೂಟರ್ ಪೇಟೆ ಅವರ ಪುತ್ರಿ. ಏ. 23 ರಂದು ಮಂಗಳೂರು ವಿವಿಯಲ್ಲಿ ನಡೆಯಲಿರುವ 40ನೇ ಘಟಿಕೋತ್ಸವದಲ್ಲಿ ಇವರಿಗೆ ಪದವಿ ಪ್ರದಾನ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು