10:52 AM Friday18 - July 2025
ಬ್ರೇಕಿಂಗ್ ನ್ಯೂಸ್
ಬಿರುಸುಗೊಂಡ ಕಾಡಾನೆಗಳ ಅರಣ್ಯಕ್ಕೆ ಅಟ್ಟುವ ಕಾರ್ಯ: ನಾಡಿನಿಂದ ಕಾಡಿನತ್ತ ಆನೆಗಳ ಮತ್ತೊಂದು ಹಿಂಡು ಭಾರೀ ಮಳೆ: ಕೊಡಗು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ: ಶಾಲೆ- ಕಾಲೇಜುಗಳಿಗೆ ನಾಳೆಯೂ… ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ… ಭಾರೀ ಮಳೆ: ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜಿಗೆ… ಕರ್ಣಾಟಕ ಬ್ಯಾಂಕ್ ವಿಲೀನಗೊಳಿಸುವ ಯಾವುದೇ ಪ್ರಸ್ತಾಪ ಇಲ್ಲ: ಬ್ಯಾಂಕಿನ ನೂತನ ವ್ಯವಸ್ಥಾಪಕ ನಿರ್ದೇಶಕ,… ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್ ಅಭಿವೃದ್ಧಿಪಡಿಸಿದ ವಿಶೇಷ ಡಿಜಿಲಾಕರ್ ಲೋಕಾರ್ಪಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ… Kodagu | ಬೇಲೂರಿನಲ್ಲಿ ಉಪಟಳ ನೀಡುತ್ತಿದ್ದ ‘ಕರಡಿ’ ಆನೆಗೆ ದುಬಾರೆಯಲ್ಲಿ ‘ಬಬ್ರುವಾಹನ’ ಎಂದು… ಸಿಗಂಧೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ: ಪ್ರತಿಪಕ್ಷ ನಾಯಕ ಆರ್.ಅಶೋಕ್ Chikkamagaluru | ಮೂಡಿಗೆರೆ: ವಿದ್ಯುತ್ ತಂತಿ ಸ್ವರ್ಶಿಸಿ ಅನ್ನದಾತ ದಾರುಣ ಸಾವು ಕಾರ್ಕಳ ಥೀಮ್ ಪಾರ್ಕ್‌ ಪರಶುರಾಮ ಮೂರ್ತಿ ಹಿತ್ತಾಳೆಯದ್ದೇ ಹೊರತು ಕಂಚಿನಿಂದ ಮಾಡಿದ್ದು ಅಲ್ಲ:…

ಇತ್ತೀಚಿನ ಸುದ್ದಿ

ಸೂಟರ್‌ಪೇಟೆ ರೇಖಾ ಕೆ.ಎಸ್. ಅವರಿಗೆ ಮಂಗಳೂರು ವಿವಿ ಡಾಕ್ಟರೇಟ್

21/04/2022, 15:28

ಮಂಗಳೂರು(reporterkarnataka.com): ಮಂಗಳೂರು ನಗರದ ಸೂಟರ್‌ಪೇಟೆಯ ರೇಖಾ ಕೆ.ಎಸ್. ಅವರ ‘ರತ್ನಕುಮಾರ್ ಸಾಂಭರಿಯಾ ಕೀ ಕಹಾನಿಯೊ ಮೆ ಅಭಿವ್ಯಕ್ತ್ ದಲಿತ್ ಚೇತನ’ ಸಂಶೋಧನಾ ಮಹಾಪ್ರಬಂಧಕ್ಕೆ ಮಂಗಳೂರು ವಿಶ್ವವಿದ್ಯಾನಿಲಯವು ಪಿಎಚ್.ಡಿ ಪದವಿ ನೀಡಿದೆ. 

ವಿವಿಯ ಹಿಂದಿ ಸ್ನಾತಕೋತ್ತರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಹಾಗೂ ಸಂಯೋಜಕಿ ಡಾ. ಸುಮಾ ಟಿ. ರೋಡನ್ನವರ್ ಅವರ ಮಾರ್ಗದರ್ಶನದಲ್ಲಿ ಇವರು ಪ್ರಬಂಧ ರಚಿಸಿದ್ದಾರೆ. ಪ್ರಸ್ತುತ ಇವರು ಕೊಣಾಜೆಯ ಪ್ರಥಮ ದರ್ಜೆ ಕಾಲೇಜಿ ಹಿಂದಿ ಉಪನ್ಯಾಸಕಿರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸುಮತಿ ಕೆ. ಮತ್ತು ಕೃಷ್ಣ ಸೂಟರ್ ಪೇಟೆ ಅವರ ಪುತ್ರಿ. ಏ. 23 ರಂದು ಮಂಗಳೂರು ವಿವಿಯಲ್ಲಿ ನಡೆಯಲಿರುವ 40ನೇ ಘಟಿಕೋತ್ಸವದಲ್ಲಿ ಇವರಿಗೆ ಪದವಿ ಪ್ರದಾನ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು