5:24 AM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಸೂಟರ್‌ಪೇಟೆ ರೇಖಾ ಕೆ.ಎಸ್. ಅವರಿಗೆ ಮಂಗಳೂರು ವಿವಿ ಡಾಕ್ಟರೇಟ್

21/04/2022, 15:28

ಮಂಗಳೂರು(reporterkarnataka.com): ಮಂಗಳೂರು ನಗರದ ಸೂಟರ್‌ಪೇಟೆಯ ರೇಖಾ ಕೆ.ಎಸ್. ಅವರ ‘ರತ್ನಕುಮಾರ್ ಸಾಂಭರಿಯಾ ಕೀ ಕಹಾನಿಯೊ ಮೆ ಅಭಿವ್ಯಕ್ತ್ ದಲಿತ್ ಚೇತನ’ ಸಂಶೋಧನಾ ಮಹಾಪ್ರಬಂಧಕ್ಕೆ ಮಂಗಳೂರು ವಿಶ್ವವಿದ್ಯಾನಿಲಯವು ಪಿಎಚ್.ಡಿ ಪದವಿ ನೀಡಿದೆ. 

ವಿವಿಯ ಹಿಂದಿ ಸ್ನಾತಕೋತ್ತರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಹಾಗೂ ಸಂಯೋಜಕಿ ಡಾ. ಸುಮಾ ಟಿ. ರೋಡನ್ನವರ್ ಅವರ ಮಾರ್ಗದರ್ಶನದಲ್ಲಿ ಇವರು ಪ್ರಬಂಧ ರಚಿಸಿದ್ದಾರೆ. ಪ್ರಸ್ತುತ ಇವರು ಕೊಣಾಜೆಯ ಪ್ರಥಮ ದರ್ಜೆ ಕಾಲೇಜಿ ಹಿಂದಿ ಉಪನ್ಯಾಸಕಿರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸುಮತಿ ಕೆ. ಮತ್ತು ಕೃಷ್ಣ ಸೂಟರ್ ಪೇಟೆ ಅವರ ಪುತ್ರಿ. ಏ. 23 ರಂದು ಮಂಗಳೂರು ವಿವಿಯಲ್ಲಿ ನಡೆಯಲಿರುವ 40ನೇ ಘಟಿಕೋತ್ಸವದಲ್ಲಿ ಇವರಿಗೆ ಪದವಿ ಪ್ರದಾನ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು