6:56 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಸೌಹಾರ್ದತೆಗಾಗಿ ಕ್ಯಾ.ಪ್ರಾಂಜಲ್ ಗೌರವಾರ್ಥ ನಡೆಯುವ ಪತ್ರಕರ್ತರ ಕ್ರಿಕೆಟ್ ಪಂದ್ಯಾವಳಿ ಮಾದರಿಯಾಗಲಿ: ಸ್ಪೀಕರ್ ಯು.ಟಿ. ಖಾದರ್

19/12/2023, 19:56

ಮಂಗಳೂರು(reporterkarnataka.com): ಸೌಹಾರ್ದತೆ ಗಾಗಿ ಕ್ಯಾ.ಪ್ರಾಂಜಲ್ ಗೌರವಾರ್ಥ ನಡೆಯುವ ಪತ್ರ ಕರ್ತರ ‘ಕೆಯುಡಬ್ಲ್ಯುಜೆ ಬ್ರ್ಯಾಂಡ್ ಮಂಗಳೂರು ರೋಹನ್ ಕಪ್ ಕ್ರಿಕೆಟ್’ ಪಂದ್ಯಾವಳಿ’ಗೆ ಮಾದರಿಯಾಗಿ ನಡೆಯಲಿ ಎಂದು ವಿಧಾನ ಸಭಾ ಅಧ್ಯಕ್ಷ ಯು.ಟಿ. ಖಾದರ್ ಶುಭ ಹಾರೈಸಿದರು.
ನಗರದ ಸರ್ಕ್ಯೂಟ್ ಹೌಸ್ ಗೆ ಆಗಮಿಸಿದ ಅವರನ್ನು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಕ್ರಿಕೆಟ್ ಪಂದ್ಯಾವಳಿಯ ಸಿದ್ಧತೆಯ ಬಗ್ಗೆ
ಪದಾಧಿಕಾರಿಗಳ ಜೊತೆ ಸಮಾಲೋಚನೆ ನಡೆಸಿದರು.
ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ, ಪಂದ್ಯಾವಳಿಯ ಪ್ರಧಾನ ಸಂಚಾಲಕ ಅನ್ನು ಮಂಗಳೂರು, ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್, ಉಪಾಧ್ಯಕ್ಷ ಭಾಸ್ಕರ್ ರೈ ಕಟ್ಟ, ಪ್ರೆಸ್ ಕ್ಲಬ್ ನ ಪ್ರಧಾನ ಕಾರ್ಯ ದರ್ಶಿ ಇಬ್ರಾಹಿಂ ಅಡ್ಕಸ್ಥಳ , ಪದಾಧಿಕಾರಿಗಳಾದ ಆರಿಫ್ ಪಡುಬಿದ್ರಿ, ರಾಜೇಶ್ ದಡ್ಡಂಗಡಿ, ಸಂದೇಶ್ ಜಾರ, ಸುಖ್ ಪಾಲ್ ಪೊಳಲಿ, ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು