5:58 PM Tuesday28 - April 2026
ಬ್ರೇಕಿಂಗ್ ನ್ಯೂಸ್
ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು… ಶಿವಮೊಗ್ಗ | ಹುಡುಗಿ ವಿಚಾರಕ್ಕೆ ಅಪ್ರಾಪ್ತನಿಗೆ ಲಾಂಗಿನೇಟು: ತಲೆಗೇ ಸಿಲುಕಿಕೊಂಡ ಲಾಂಗ್ ಕಾಂತಾರ ದೈವ ಪಾತ್ರದ ಅನುಕರಣೆ ವಿವಾದ: ಬಾಲಿವುಡ್ ನಟ ರಣವೀರ್ ಚಾಮುಂಡೇಶ್ವರಿಯಲ್ಲಿ ಕ್ಷಮೆ… ಚಿಕ್ಕಮಗಳೂರು: ಸೊಪ್ಪು ತರಲು ಹೋದ ವೃದ್ಧೆ ಹೇಮಾವತಿ ನದಿಯಲ್ಲಿ ನೀರುಪಾಲು

ಇತ್ತೀಚಿನ ಸುದ್ದಿ

ಶೌಚಾಲಯ ನಿರ್ಮಾಣ: ಫಲಾನುಭವಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶ

18/05/2022, 08:47

ಉಡುಪಿ(reporterkarnataka.com):
ಜಿಲ್ಲಾ ಪಂಚಾಯತ್‌ನ ಸ್ವಚ್ಛ ಭಾರತ್ ಮಿಷನ್ (ಗ್ರಾ) ಯೋಜನೆಯಡಿ ವೈಯಕ್ತಿಕ ಗೃಹ ಶೌಚಾಲಯ ನಿರ್ಮಾಣಕ್ಕೆ ಪ್ರೋತ್ಸಾಹಧನ ಪಡೆಯಲು ಅರ್ಹ ಹೊಸ ಕುಟುಂಬಗಳ ಫಲಾನುಭವಿಗಳೇ ನೇರವಾಗಿ ಆನ್‌ಲೈನ್ ಮೂಲಕ ಎಸ್.ಬಿ.ಎಮ್-ಜಿ ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ಫಲಾನುಭವಿಗಳು ಎಸ್.ಬಿ.ಎಮ್-ಜಿ ಪೋರ್ಟಲ್‌ನಲ್ಲಿ ಲಭ್ಯವಿರುವ ಸಿಟಿಜನ್ ಕಾರ್ನರ್ ಮತ್ತು ವಾಟ್ಸ್ ನಿವ್ ಅಥವಾ 

https://sbm.gov.in/sbmphase2/homenew.aspx 

ಪೋರ್ಟಲ್‌ನಲ್ಲಿ ನೋಂದಾಯಿಸಿ, ಲಾಗಿನ್ ಐಡಿ ಹಾಗೂ ಪಾಸ್‌ವರ್ಡ್ ಬಳಸಿಕೊಂಡು, ಅರ್ಜಿಯಲ್ಲಿ ಫಲಾನುಭವಿಗಳ ಮೊಬೈಲ್ ಸಂಖ್ಯೆ, ಆಧಾರ್ ಸಂಖ್ಯೆ ಹಾಗೂ ಬ್ಯಾಂಕ್ ವಿವರಗಳನ್ನು ದಾಖಲಿಸಬೇಕು. ಅರ್ಜಿ ಸಲ್ಲಿಸಿದ ನಂತರ ಯುನಿಕ್ ರೆಫರೆನ್ಸ್ ಸಂಖ್ಯೆಯನ್ನು ರಚಿಸಲಾಗುತ್ತದೆ. ಇದರಿಂದ ಅರ್ಜಿಯ ಅನುಮೋದನೆಯ ಪ್ರಗತಿಯನ್ನು ಟ್ರಾö್ಯಕ್ ಮಾಡಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಪಂಚಾಯತ್‌ನ ಜಿಲ್ಲಾ ಸಮಾಲೋಚಕರು ಮೊಬೈಲ್ ನಂ. 9632717452 ಅಥವಾ ಹತ್ತಿರದ ಗ್ರಾಮ ಪಂಚಾಯತ್ ನ್ನು ಸಂಪರ್ಕಿಸುವAತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ. 

ಇತ್ತೀಚಿನ ಸುದ್ದಿ

ಜಾಹೀರಾತು