5:42 PM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

‘ಸ್ಪಂದನೆ ಸೇವಾ ಯೋಜನೆ’ಗೆ ಶಾಸಕ ಡಾ. ಭರತ್ ಶೆಟ್ಟಿ ಮತ್ತು ಬಿಜೆಪಿ ಉತ್ತರ ಮಂಡಲ ಅಧ್ಯಕ್ಷ ರಾಜೇಶ್ ಕೊಟ್ಟಾರಿ ಚಾಲನೆ

28/10/2024, 19:35

ಸುರತ್ಕಲ್(reporterkarnataka.com): ಬಿಜೆಪಿಯ ಹಿರಿಯ ಕಾರ್ಯಕರ್ತ ಮಾಧವ ಶೆಟ್ಟಿಗಾರ ಅವರ ಮನೆಯಲ್ಲಿ ಪಕ್ಷದ ಕಾರ್ಯಕರ್ತರಿಗೆ ಕಾರ್ಯಕರ್ತರು ಮಾಡುವ ಸೇವೆಯಾಗಿರುವ ‘ಸ್ಪಂದನೆ ಸೇವಾ ಯೋಜನೆ’ಗೆ ಶಾಸಕ ಡಾ. ಭರತ್ ಶೆಟ್ಟಿ ಮತ್ತು ಬಿಜೆಪಿ ಉತ್ತರ ಮಂಡಲ ಅಧ್ಯಕ್ಷ ರಾಜೇಶ್ ಕೊಟ್ಟಾರಿ ಭಾನುವಾರ ಚಾಲನೆ ನೀಡಿದರು.


ಯೋಜನೆಯ ಪ್ರಮುಖರಾದ ಅಜಿತ್ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿ ಇದರ ಉದ್ದೇಶ ಮತ್ತು ಅಗತ್ಯದ ಕುರಿತು ಮಾಹಿತಿ ನೀಡಿದರು. ಅನಾರೋಗ್ಯದಿಂದ ಬಳಲುತ್ತಿರುವ ಮಾಧವ ಶೆಟ್ಟಿಗಾರ ಅವರ ಆರೋಗ್ಯ ವಿಚಾರಿಸಿದ ಶಾಸಕ ಭರತ್ ಶೆಟ್ಟಿ ಯೋಜನೆಯ ಧನ ಸಹಾಯ ಮಾಡಿದರು.
ಸಂಚಾಲಕ ಪ್ರಸನ್ನ ಚೌಟ, ಪ್ರಮುಖರಾದ ಗೋಕುಲದಾಸ್ ಶೆಟ್ಟಿ, ಕಮಲಾಕ್ಷ ತಲ್ಲಿಮಾರು, ಸುಧೀರ್ ಕಾಮತ್ ಗುರುಪುರ, ಸೋಹನ್ ಅತಿಕಾರಿ, ಕಿಶೋರ್ ಉಗ್ಗರಕೋಡಿ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು