10:18 AM Saturday11 - October 2025
ಬ್ರೇಕಿಂಗ್ ನ್ಯೂಸ್
ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;… ಸೋಮವಾರಪೇಟೆ ಹಂಡ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲೋಕಾಯುಕ್ತರ ಬಲೆಗೆ: 25 ಸಾವಿರ ಲಂಚ… ಇಂಗಾಲಮುಕ್ತ ಸರಕು ಸಾಗಣೆ ಪ್ರಧಾನಿ ಮೋದಿ ಅವರ ಕನಸು: ಕೇಂದ್ರ ಸಚಿವ ಕುಮಾರಸ್ವಾಮಿ ಮೈಸೂರು ಧರ್ಮಪ್ರಾಂತ್ಯ ಹೊಸ ಧರ್ಮಾಧ್ಯಕ್ಷರಾಗಿ ಡಾ. ಫ್ರಾನ್ಸಿಸ್ ಸೆರಾವೊ: ಧಾರ್ಮಿಕ ವಿಧಿ ವಿಧಾನ… ಮೂಡಿಗೆರೆಯಲ್ಲಿ ಭಯಾನಕ ಅಪಘಾತ | ಬೈಕ್ ಮೇಲೇರಿದ ಕ್ರೇನ್: ಮಹಿಳೆ ಸ್ಥಳದಲ್ಲೇ ಸಾವು;…

ಇತ್ತೀಚಿನ ಸುದ್ದಿ

ಸ್ಪೀಕರ್ ಯು.ಟಿ. ಖಾದರ್ ಬಾರ್ಬೋಸ್ ಪ್ರಧಾನಿ ಮಿಯಾ ಅಮೂ‌ರ್ ಮೂಟ್ಲಿ ಭೇಟಿ

10/10/2025, 19:02

ಬ್ರಿಜ್ಜಟೌನ್(reporterkarnataka.com): ಕೆರೆಬಿಯನ್ ಪೂರ್ವ ದ್ವೀಪ ರಾಷ್ಟ್ರವಾಗಿರುವ ಬ್ರಿಟಿಷ್ ಕಾಮನ್‌ವೆಲ್ತ್ ಗಣರಾಜ್ಯವಾದ ಬಾರ್ಬೋಸ್ ದೇಶದ ರಾಜಧಾನಿ ಬ್ರಿಜ್ಜಟೌನ್ ನಗರದಲ್ಲಿ ನಡೆಯುತ್ತಿರುವ “68 ನೇ ಕಾಮನ್‌ವೆಲ್ತ್ ಸಂಸದೀಯ ಸಮಾವೇಶ” ಸಂದರ್ಭದಲ್ಲಿ ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಬಸವರಾಜ ಎಸ್. ಹೊರಟ್ಟಿ ಹಾಗೂ ಕರ್ನಾಟಕ ವಿಧಾನ ಸಭೆಯ ಸಭಾಧ್ಯಕ್ಷ ಯು.ಟಿ.ಖಾದರ್ ಫರೀದ್ ಅವರುಗಳು ಬಾರ್ಬೋಸ್ ಪ್ರಧಾನಿ ಮಿಯಾ ಅಮೂ‌ರ್ ಮೂಟ್ಲಿ ಅವರನ್ನು ಭೇಟಿ ಮಾಡಿದರು.
ಈ ಸಂದರ್ಭದಲ್ಲಿ ಭಾರತ ವಲಯದ ಕಾಮನ್‌ವೆಲ್ತ್ ಸಂಸದೀಯ ಸಂಘದ ಪ್ರತಿನಿಧಿಯಾಗಿ ಭಾಗವಹಿಸಿರುವ ರಾಜ್ಯದ ಲೋಕಸಭಾ ಸದಸ್ಯ ಡಾ. ಕೆ.ಸುಧಾಕರ್ ಹಾಗೂ ಇತರರಿರುವ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು