3:53 PM Sunday12 - October 2025
ಬ್ರೇಕಿಂಗ್ ನ್ಯೂಸ್
ಹಾಸನಾಂಬ ದರ್ಶನಕ್ಕೆ ಜನರಿಗೆ ತಮ್ಮ ಗುರುತಿನ ಚೀಟಿ ನೀಡಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;…

ಇತ್ತೀಚಿನ ಸುದ್ದಿ

Sports News : ಕಿಕ್‌ಬಾಕ್ಸಿಂಗ್‌ನಲ್ಲಿ ಅಂತಾರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾದ ಜಿಲ್ಲೆಯ ರಾಜೀಶ್ ಮತ್ತು ಪ್ರಜ್ಞಾ ಶೆಟ್ಟಿ

04/09/2021, 09:57

ಮಂಗಳೂರು (reporterkarnataka.com)

ಗೋವಾದಲ್ಲಿ ನಡೆದ ರಾಷ್ಟ್ರ ಮಟ್ಟದ ಕಿಕ್ ಬಾಕ್ಸಿಂಗ್ ಕ್ರೀಡಾಕೂಟದಲ್ಲಿ ಕರ್ನಾಟಕ ಕಿಕ್ ಬಾಕ್ಸಿಂಗ್ ಸ್ಪೋರ್ಟ್ಸ್ ಅಸೋಸಿಯೇಷನ್ ಮತ್ತು ದಕ್ಷಿಣ ಕನ್ನಡ ಕಿಕ್ ಬಾಕ್ಸಿಂಗ್ ಸ್ಪೋರ್ಟ್ಸ್ ಅಸೋಸಿಯೇಷನ್ ಸಂಸ್ಥೆಯನ್ನು ಇನ್ಸ್ಟಿಟ್ಯೂಟ್ ಆಫ್ ಕರಾಟೆ ಎಂಡ್ ಮಾರ್ಷಲ್ ಆರ್ಟ್ಸ್ ವಿದ್ಯಾರ್ಥಿಗಳಾದ ಪ್ರಜ್ಞಾ ಶೆಟ್ಟಿ, ರಾಜೀಶ್ ಕೆ, ಐಮಾನ್ ಮತ್ತು ಕಾರ್ತಿಕ್ ಪ್ರತಿನಿಧಿಸಿದ್ದರು.

ರಾಜೀಶ್ ಕೆ ಇವರು 2 ಚಿನ್ನದ ಪದಕ ಮತ್ತು ಪ್ರಜ್ಞಾ ಬೆಳ್ಳಿಯ ಪದಕವನ್ನು ಪಡೆದು ಮುಂದೆ ಥೈಲ್ಯಾಂಡ್ ನಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ಮಟ್ಟದ ಸ್ಪರ್ಧೆಯಲ್ಲಿ ಪಾಲ್ಗೊಳ್ಳಲು ಅರ್ಹತೆಯನ್ನು ಪಡೆದಿದ್ದಾರೆ.

ಪ್ರತಿನಿಧಿಸಿರುವ ಎಲ್ಲಾ ವಿದ್ಯಾರ್ಥಿಗಳು ಸಂಸ್ಥೆಯ ಮುಖ್ಯ ಶಿಕ್ಷಕರಾದ ನಿತಿನ್ ಎನ್ ಸುವರ್ಣ ಇವರಿಂದ ತರಬೇತಿಯನ್ನು ಪಡೆದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು