5:57 PM Thursday30 - October 2025
ಬ್ರೇಕಿಂಗ್ ನ್ಯೂಸ್
ಸಂವಿಧಾನ ರಕ್ಷಣೆ | ರಾಹುಲ್ ಗಾಂಧಿ, ಸಿದ್ದರಾಮಯ್ಯ ಹೇಳುವುದು ಆಚಾರ, ತಿನ್ನುವುದು ಬದನೆಕಾಯಿ:… ಕನ್ನಡ ರಾಜ್ಯೋತ್ಸವ ಆಚರಣೆಗೆ ಅವಕಾಶ ನೀಡದ ಕೇಂದ್ರ ಸಂಸ್ಥೆಗಳ ವಿರುದ್ಧ ಕ್ರಮಕ್ಕೆ ಶಿಫಾರಸ್ಸು:… Kodagu | ಮಡಿಕೇರಿ: 15 ದಿನಗಳಿಂದ ನಾಪತ್ತೆಯಾಗಿದ್ದ ಯುವಕ ಕೊನೆಗೂ ಕಾಡಿನಲ್ಲಿ ಪತ್ತೆ ಯಾವುದೇ ಕಾರಣಕ್ಕೂ ಸಿದ್ದರಾಮಯ್ಯ ಅಧಿಕಾರ ಹಸ್ತಾಂತರ ಮಾಡುವುದಿಲ್ಲ: ಮಾಜಿ ಸಚಿವ ರೇಣುಕಾಚಾರ್ಯ ಭವಿಷ್ಯ Kalburgi | ರಾಘಪುರ ದರ್ಗಾ ಹುಂಡಿ ಕಳವು ಪ್ರಕರಣ: ಮುಧೋಳ್ ಪೊಲೀಸರಿಂದ ಓರ್ವ… New Delhi | ಸೌರ ಗುರಿಸಾಧನೆಯಲ್ಲಿ ಜಿ.20 ರಾಷ್ಟ್ರಗಳ ಪೈಕಿ ಭಾರತವೇ ಮುಂಚೂಣಿ:… ಕೇರಳ ಪ್ರವಾಸಿ ಬಸ್ ಗಳಲ್ಲಿ ಡಿಜೆ ಅಳವಡಿಕೆ: ಶಬ್ದ ಮಾಲಿನ್ಯದ ವಿರುದ್ಧ ಆಕ್ಷೇಪ;… ಕಾಂಗ್ರೆಸ್‌ ಸರ್ಕಾರ ರಸ್ತೆಗಳ ಅಭಿವೃದ್ಧಿ ಮರೆತಿದೆ, ಒಂದು ಲೇಯರ್‌ ಗೆ 4-5 ಸಾವಿರ… ಮತ ಚೋರಿ ತಡೆಗೆ ಕೈ ಕಾರ್ಯಪಡೆ!: ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಹೆಬ್ಬಾಳ… Chikkamagaluru | ಚಾರ್ಮಾಡಿ ಘಾಟಿಯಲ್ಲಿ ಕಾರು ಪಲ್ಟಿ: 3 ಮಂದಿ ಪ್ರಾಣಾಪಾಯದಿಂದ ಪಾರು

ಇತ್ತೀಚಿನ ಸುದ್ದಿ

Sports | ಪೊಲೀಸ್ ಉಪ ವಿಭಾಗ ಮಟ್ಟದ ಕ್ರಿಕೆಟ್ ಪಂದ್ಯಾವಳಿ: ಆಗುಂಬೆ ಪೊಲೀಸರು ಚಾಂಪಿಯನ್

30/10/2025, 16:14

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ಡಿವೈಎಸ್ಪಿ ಅರವಿಂದ ಕಲಗುಜ್ಜಿರವರ ನೇತೃತ್ವದಲ್ಲಿ ಅಗಳಬಾಗಿಲು ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಉಪವಿಭಾಗ ಮಟ್ಟದ ಕ್ರಿಕೆಟ್ ಪಂದ್ಯಾವಳಿಯಲ್ಲಿ 6 ಪೊಲೀಸ್ ಠಾಣೆಗಳ ತಂಡ ಭಾಗಿಯಾಗಿ ಆಗುಂಬೆ ಪೊಲೀಸರು ಚಾಂಪಿಯನ್ ಪಟ್ಟವನ್ನು ಪಡೆದರು.
ಆರು ಪೊಲೀಸ್ ಠಾಣೆಗಳಾದ ತೀರ್ಥಹಳ್ಳಿ, ಆಗುಂಬೆ, ಮಾಳೂರು, ರಿಪ್ಪನಪೇಟೆ, ನಗರ, ಹೊಸನಗರ ತಂಡಗಳು ಭಾಗವಹಿಸಿದ್ದವು. ಐದು ಓವರ್ ಗಳ ಕ್ರಿಕೆಟ್ ಮ್ಯಾಚ್ ಆಡಿದ ಪೊಲೀಸ್ ತಂಡಗಳ ಪೈಕಿ ಪೈನಲ್ಸ್ ನಲ್ಲಿ ಆಗುಂಬೆ ಪೊಲೀಸ್ ಠಾಣೆಯ ತಂಡ ಗೆಲುವನ್ನು ಪಡೆದು ಚಾಂಪಿಯನ್ ಪಟ್ಟ ಅಲಂಕರಿಸಿದರೆ, ಮಾಳೂರು ಪೊಲೀಸ್ ತಂಡ ರನ್ನರ್ ಅಪ್ ಸ್ಥಾನ ಪಡೆಯಿತು.
ಪ್ರಥಮ ಹಾಗೂ ದ್ವಿತೀಯ ಬಹುಮಾನಗಳನ್ನು ಪಡೆದ ತಂಡಗಳಿಗೆ ಡಿವೈಎಸ್ ಪಿ ಅರವಿಂದ್ ಕಲಗುಜ್ಜಿ ಅಭಿನಂದನೆ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು