9:58 AM Saturday22 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

Sports | ಪೊಲೀಸ್ ಉಪ ವಿಭಾಗ ಮಟ್ಟದ ಕ್ರಿಕೆಟ್ ಪಂದ್ಯಾವಳಿ: ಆಗುಂಬೆ ಪೊಲೀಸರು ಚಾಂಪಿಯನ್

30/10/2025, 16:14

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ಡಿವೈಎಸ್ಪಿ ಅರವಿಂದ ಕಲಗುಜ್ಜಿರವರ ನೇತೃತ್ವದಲ್ಲಿ ಅಗಳಬಾಗಿಲು ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಉಪವಿಭಾಗ ಮಟ್ಟದ ಕ್ರಿಕೆಟ್ ಪಂದ್ಯಾವಳಿಯಲ್ಲಿ 6 ಪೊಲೀಸ್ ಠಾಣೆಗಳ ತಂಡ ಭಾಗಿಯಾಗಿ ಆಗುಂಬೆ ಪೊಲೀಸರು ಚಾಂಪಿಯನ್ ಪಟ್ಟವನ್ನು ಪಡೆದರು.
ಆರು ಪೊಲೀಸ್ ಠಾಣೆಗಳಾದ ತೀರ್ಥಹಳ್ಳಿ, ಆಗುಂಬೆ, ಮಾಳೂರು, ರಿಪ್ಪನಪೇಟೆ, ನಗರ, ಹೊಸನಗರ ತಂಡಗಳು ಭಾಗವಹಿಸಿದ್ದವು. ಐದು ಓವರ್ ಗಳ ಕ್ರಿಕೆಟ್ ಮ್ಯಾಚ್ ಆಡಿದ ಪೊಲೀಸ್ ತಂಡಗಳ ಪೈಕಿ ಪೈನಲ್ಸ್ ನಲ್ಲಿ ಆಗುಂಬೆ ಪೊಲೀಸ್ ಠಾಣೆಯ ತಂಡ ಗೆಲುವನ್ನು ಪಡೆದು ಚಾಂಪಿಯನ್ ಪಟ್ಟ ಅಲಂಕರಿಸಿದರೆ, ಮಾಳೂರು ಪೊಲೀಸ್ ತಂಡ ರನ್ನರ್ ಅಪ್ ಸ್ಥಾನ ಪಡೆಯಿತು.
ಪ್ರಥಮ ಹಾಗೂ ದ್ವಿತೀಯ ಬಹುಮಾನಗಳನ್ನು ಪಡೆದ ತಂಡಗಳಿಗೆ ಡಿವೈಎಸ್ ಪಿ ಅರವಿಂದ್ ಕಲಗುಜ್ಜಿ ಅಭಿನಂದನೆ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು