7:20 PM Wednesday11 - March 2026
ಬ್ರೇಕಿಂಗ್ ನ್ಯೂಸ್
ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌…

ಇತ್ತೀಚಿನ ಸುದ್ದಿ

Sports | ಶ್ರೀಲಂಕಾ ಪ್ರೀಮಿಯರ್ ಲೀಗ್ ಹಾಕಿ ಪಂದ್ಯಾವಳಿ: ತೀರ್ಪುಗಾರರಾಗಿ ಎ. ಅಯ್ಯಪ್ಪ‌ ಆಯ್ಕೆ

07/11/2025, 09:07

ಮಡಿಕೇರಿ(reporterkarnataka.com): ಇದೇ ತಿಂಗಳು ನವಂಬರ್ 8ರಿಂದ 29ರವರೆಗೆ ಶ್ರೀಲಂಕಾದ ಕೊಲೊಂಬಿಯಾ ಸ್ಟೇಡಿಯಂನಲ್ಲಿ ಶ್ರೀಲಂಕಾ ಪ್ರೀಮಿಯರ್ ಲೀಗ್ ಹಾಕಿ ಪಂದ್ಯಾವಳಿಯಲ್ಲಿ ತೀರ್ಪುಗಾರರಾಗಿ ಹಾಕಿ ಕೂರ್ಗ್ ವಿನ ತೀರ್ಪುಗಾರ ಪ್ರಸ್ತುತ ಹಾಕಿ ಇಂಡಿಯಾದ ತೀರ್ಪುಗಾರರಾಗಿ ಕಾರ್ಯ ನಿರ್ವಹಿಸುತಿರುವ ಎ. ಅಯ್ಯಪ್ಪ‌ ಅವರು ಆಯ್ಕೆಯಾಗಿದ್ದಾರೆ.
ಅವರು ನಾಪೋಕ್ಲು ನಾಡು ಬಲ್ಲಮಾವಟ್ಟಿ ಗ್ರಾಮದ ಅಪ್ಪಚ್ಚಿಟೊಳಂಡ ಬೋಪಯ್ಯ ಬೋಜಮ್ಮ ರವರ ಪುತ್ರ.

ಇತ್ತೀಚಿನ ಸುದ್ದಿ

ಜಾಹೀರಾತು