5:51 PM Thursday12 - February 2026
ಬ್ರೇಕಿಂಗ್ ನ್ಯೂಸ್
ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು…

ಇತ್ತೀಚಿನ ಸುದ್ದಿ

ಸ್ಫೋಟದಿಂದ ಗಾಯಗೊಂಡ ರಿಕ್ಷಾ ಚಾಲಕರಿಗೆ ನೆರವಿನ ಭರವಸೆ: ಪದ್ಮರಾಜ್ ಸಹಿತ ಹಲವರು ಭೇಟಿ

21/11/2022, 23:51

ಮಂಗಳೂರು(reporter Karnataka.com): ರಿಕ್ಷಾ ಸ್ಫೋಟ ಪ್ರಕರಣದಲ್ಲಿ ಗಂಭೀರ ಗಾಯಗೊಂಡ ರಿಕ್ಷಾ ಚಾಲಕ ಗೋರಿಗುಡ್ಡೆ ನಿವಾಸಿ ಪುರುಷೋತ್ತಮ ಪೂಜಾರಿ ಅವರನ್ನು ಕುದೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್., ಬಿಲ್ಲವ ಬ್ರಿಗೇಡ್ ಸ್ಥಾಪಕ ಅಧ್ಯಕ್ಷ ಅವಿನಾಶ್ ಸುವರ್ಣ, ಕೃತಿನ್, ಗೆಜ್ಜೆಗಿರಿ ಕ್ಷೇತ್ರದ ವಕ್ತಾರ ರಾಜೇಂದ್ರ ಚಿಲಿಂಬಿ ಭೇಟಿಯಾಗಿ ಎಲ್ಲ ರೀತಿಯ ಸಹಾಯ ನೀಡುವುದದಾಗಿ ಭರವಸೆ ನೀಡಿದರು.
ಬಳಿಕ ಪತ್ನಿ, ಮಕ್ಕಳ ಜತೆ ಸಮಾಲೋಚನೆ ನಡೆಸಿ ಅವರಿಗೂ ಧೈರ್ಯ ತುಂಬಿದರು.

ಪುರುಷೋತ್ತಮ ಅವರು 25 ವರ್ಷಗಳಿಂದ ರಿಕ್ಷಾದಿಂದ ದುಡಿದು ಕುಟುಂಬವನ್ನು ಮುನ್ನಡೆಸುತ್ತಿದರು. ಇದೀಗ ರಿಕ್ಷಾವನ್ನು ಪೊಲೀಸರು ಮುಟ್ಟುಗೋಲು ಹಾಕಿದ್ದು ಭಯೋತ್ಪಾದಕ ಕೃತ್ಯವಾದ ಕಾರಣ ಸದ್ಯ ಬಿಡುಗಡೆ ಭಾಗ್ಯವಿಲ್ಲ. ಮಗಳಿಗೆ ಮದುವೆ ಕೂಡ ಫಿಕ್ಸ್ ಆಗಿದ್ದು ಇಂತಹ ಸಂಕಷ್ಟವನ್ನು ಅರಿತು ಅವರ ಕುಟುಂಬಕ್ಕೆ ಧೈರ್ಯ ತುಂಬಿ ನಿಮ್ಮ ಜೊತೆ ನಮ್ಮ ಸಮಾಜ ಕೂಡ ಇದೆ ಎಂದು ಧೈರ್ಯ ತುಂಬಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು