5:28 PM Saturday7 - March 2026
ಬ್ರೇಕಿಂಗ್ ನ್ಯೂಸ್
Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ 1,000 ಕೋಟಿ ವೆಚ್ಚದ ‘ಕಲ್ಯಾಣ ಪಥ’ ಯೋಜನೆಡಿ ರಸ್ತೆ ಅಭಿವೃದ್ಧಿ:ಮುಖ್ಯಮಂತ್ರಿ ರಾಜ್ಯ ಬಜೆಟ್ | ಮೈಸೂರು ರಾಜ್ಯದ 2ನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ

ಇತ್ತೀಚಿನ ಸುದ್ದಿ

ಸಾಹಿತ್ಯ ಪೋಷಕ ಡಾ.ಕೆ.ವಿ.ದೇವಪ್ಪ ಮಂಗಳೂರು ಅವರಿಗೆ ಸಮಾಜ ಸೇವಾರತ್ನ ರಾಜ್ಯ ಪ್ರಶಸ್ತಿ ಪ್ರದಾನ

03/11/2023, 10:20

ಮಂಗಳೂರು(reporterkarnataka.com): ಕಥಾಬಿಂದು ಪ್ರಕಾಶನದ 16ನೇ ವಾರ್ಷಿಕೋತ್ಸವದ ಪ್ರಯುಕ್ತ ನಗರದ ಪುರಭವನದಲ್ಲಿ ನಡೆದ ಸಾಹಿತ್ಯೋತ್ಸವ 2023 ಕಾರ್ಯಕ್ರಮದಲ್ಲಿ ಸಾಹಿತ್ಯ ಪೋಷಕ ಡಾ .ಕೆ .ವಿ. ದೇವಪ್ಪ ಮಂಗಳೂರು ಅವರಿಗೆ ಕಥಾಬಿಂದು “ಸಮಾಜ ಸೇವಾ ರತ್ನ “ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು ಅವರ ಅಧ್ಯಕ್ಷತೆಯಲ್ಲಿ ನಡೆದ ಸಾಹಿತ್ಯ ಸಂಭ್ರಮದಲ್ಲಿ ಸಮಾಜ ಸೇವಕ, ಸಾಹಿತ್ಯ ಪೋಷಕ ಶ್ರೀ ಡಾ .ಕೆ .ವಿ. ದೇವಪ್ಪ ಅವರಿಗೆ
ಪ್ರಶಸ್ತಿ ನೀಡಿ ಗೌರವಿಸಲಾಯಿತು. ವೇದಿಕೆಯಲ್ಲಿ ಉದ್ಘಾಟಕರಾದ ದ. ಕ. ಸಹಾಯಕ ಅರಣ್ಯಧಿಕಾರಿ ಶ್ರೀಧರ್ ಕಾಸರಗೋಡು, ಕನ್ನಡ ಭವನ ಸ್ಥಾಪಕ ಅಧ್ಯಕ್ಷ ಕೆ. ವಾಮನ್ ರಾವ್ ಬೇಕಲ್, ಸುಂದರ್ ಶೆಟ್ಟಿ, ದ. ಕ. ಜಿಲ್ಲಾ ಜಾನಪದ ಪರಿಷತ್ ಅಧ್ಯಕ್ಷ ಪಮ್ಮಿ ಕೊಡಿಯಾಲಬೈಲ್, ಕಥಾಬಿಂದು ಪ್ರಕಾಶಕ ಪ್ರದೀಪ್ ಕುಮಾರ್, ಸಾಹಿತಿ ಜಯಾನಂದ ಪೆರಾಜೆ, ಕವಯತ್ರಿ ರೇಖಾ ಸುದೇಶ್ ರಾವ್, ಸಾಹಿತಿ ಕೋಲ್ಚಪ್ಪೆ ಗೋವಿಂದ ಭಟ್ ಮೊದಲಾದವರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು