4:46 AM Tuesday1 - July 2025
ಬ್ರೇಕಿಂಗ್ ನ್ಯೂಸ್
ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ… Kodagu | ಕುಶಾಲನಗರದ ಕೂಡಿಗೆಯಲ್ಲಿ ಚಿನ್ನದಂಗಡಿ ಮಾಲೀಕನ ಮನೆಗೆ ಕನ್ನ: 14 ಲಕ್ಷ… ಕವಿಕಾದಲ್ಲಿ 14 ಕೋಟಿ ರೂ. ವೆಚ್ಚದಲ್ಲಿ ವಿದ್ಯುತ್ ಪರಿವರ್ತಕ ದುರಸ್ತಿ ಕೇಂದ್ರ: ಇಂಧನ… Kodagu Crime | ಸುಳ್ಳು ಕೊಲೆ ಕೇಸ್ ಮೂಲಕ ಅಮಾಯಕ ಜೈಲಿಗೆ: ಇನ್ಸ್​ಪೆಕ್ಟರ್,… ಜೆಡಿಎಸ್ ಇನ್ನೊಬ್ಬರ ಹೆಗಲ ಮೇಲೆ ಕೈ ಹಾಕೊಂಡೇ ಅಧಿಕಾರಕ್ಕೆ ಬರಬೇಕು, ಸ್ವಂತ ಶಕ್ತಿಯಿಂದ… Karnataka CM | ಸರಕಾರ 5 ವರ್ಷ ಬಂಡೆಯಂತೆ ಭದ್ರವಾಗಿರುತ್ತದೆ: ಮೈಸೂರಿನಲ್ಲಿ ಸಿಎಂ… ಮಾಂಸಕ್ಕಾಗಿ ಜಿಂಕೆ ಕೊಲ್ಲುತ್ತಿದ್ದ ಪಾಪಿಯ ಬಂಧನ: 10 ಜಿಂಕೆ,1 ಕಾಡು ಹಂದಿ ಮಾಂಸ,… Shivamogga | ಯುವತಿಗೆ ಲೈಂಗಿಕ ಕಿರುಕುಳ: ಮೆಗ್ಗಾನ್ ಆಸ್ಪತ್ರೆ ವೈದ್ಯ ಡಾ.ಅಶ್ವಿನ್ ಹೆಬ್ಬಾರ್… Chikkamagaluru | 3 ದಿನಗಳು ಕಳೆದರೂ ನಾಪತ್ತೆಯಾದ ಫಾರೆಸ್ಟ್ ಗಾರ್ಡ್ ಪತ್ತೆ ಇಲ್ಲ:…

ಇತ್ತೀಚಿನ ಸುದ್ದಿ

ಸಾಹಿತ್ಯ ಪೋಷಕ ಡಾ.ಕೆ.ವಿ.ದೇವಪ್ಪ ಮಂಗಳೂರು ಅವರಿಗೆ ಸಮಾಜ ಸೇವಾರತ್ನ ರಾಜ್ಯ ಪ್ರಶಸ್ತಿ ಪ್ರದಾನ

03/11/2023, 10:20

ಮಂಗಳೂರು(reporterkarnataka.com): ಕಥಾಬಿಂದು ಪ್ರಕಾಶನದ 16ನೇ ವಾರ್ಷಿಕೋತ್ಸವದ ಪ್ರಯುಕ್ತ ನಗರದ ಪುರಭವನದಲ್ಲಿ ನಡೆದ ಸಾಹಿತ್ಯೋತ್ಸವ 2023 ಕಾರ್ಯಕ್ರಮದಲ್ಲಿ ಸಾಹಿತ್ಯ ಪೋಷಕ ಡಾ .ಕೆ .ವಿ. ದೇವಪ್ಪ ಮಂಗಳೂರು ಅವರಿಗೆ ಕಥಾಬಿಂದು “ಸಮಾಜ ಸೇವಾ ರತ್ನ “ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು ಅವರ ಅಧ್ಯಕ್ಷತೆಯಲ್ಲಿ ನಡೆದ ಸಾಹಿತ್ಯ ಸಂಭ್ರಮದಲ್ಲಿ ಸಮಾಜ ಸೇವಕ, ಸಾಹಿತ್ಯ ಪೋಷಕ ಶ್ರೀ ಡಾ .ಕೆ .ವಿ. ದೇವಪ್ಪ ಅವರಿಗೆ
ಪ್ರಶಸ್ತಿ ನೀಡಿ ಗೌರವಿಸಲಾಯಿತು. ವೇದಿಕೆಯಲ್ಲಿ ಉದ್ಘಾಟಕರಾದ ದ. ಕ. ಸಹಾಯಕ ಅರಣ್ಯಧಿಕಾರಿ ಶ್ರೀಧರ್ ಕಾಸರಗೋಡು, ಕನ್ನಡ ಭವನ ಸ್ಥಾಪಕ ಅಧ್ಯಕ್ಷ ಕೆ. ವಾಮನ್ ರಾವ್ ಬೇಕಲ್, ಸುಂದರ್ ಶೆಟ್ಟಿ, ದ. ಕ. ಜಿಲ್ಲಾ ಜಾನಪದ ಪರಿಷತ್ ಅಧ್ಯಕ್ಷ ಪಮ್ಮಿ ಕೊಡಿಯಾಲಬೈಲ್, ಕಥಾಬಿಂದು ಪ್ರಕಾಶಕ ಪ್ರದೀಪ್ ಕುಮಾರ್, ಸಾಹಿತಿ ಜಯಾನಂದ ಪೆರಾಜೆ, ಕವಯತ್ರಿ ರೇಖಾ ಸುದೇಶ್ ರಾವ್, ಸಾಹಿತಿ ಕೋಲ್ಚಪ್ಪೆ ಗೋವಿಂದ ಭಟ್ ಮೊದಲಾದವರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು