9:36 PM Tuesday21 - July 2026
ಬ್ರೇಕಿಂಗ್ ನ್ಯೂಸ್
ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ… ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ನಿರ್ಧಾರ ಕೈಬಿಡದಿದ್ದರೆ ಧರಣಿ: ವಿವಿಧ ಸಂಘಟನೆಗಳ ಆಕ್ರೋಶ ಮುತ್ತೈದೆ ಸಾವು ಕಂಡ ಮಹಾತಾಯಿ: ಹುಟ್ಟೂರಿನ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಚೆನ್ನಮ್ಮ… ಬಂಟ್ವಾಳ, ಬಾದಾಮಿ ಸಹಿತ ರಾಜ್ಯದ 4 ರೈಲು ನಿಲ್ದಾಣಗಳಿಗೆ ನ್ಯೂ ಲುಕ್: ಏರ್‌ಪೋರ್ಟ್… ಕೊಡಗಿನಲ್ಲಿ ಅಕ್ರಮ ಬೇಟೆಗಾರರ ಮೇಲೆ ಅರಣ್ಯ ಇಲಾಖೆ ಗುಂಡೇಟು: ಮಾಲು ಸಮೇತ ಇಬ್ಬರು…

ಇತ್ತೀಚಿನ ಸುದ್ದಿ

ಸಾಹಿತ್ಯ ಪೋಷಕ ಡಾ.ಕೆ.ವಿ.ದೇವಪ್ಪ ಮಂಗಳೂರು ಅವರಿಗೆ ಸಮಾಜ ಸೇವಾರತ್ನ ರಾಜ್ಯ ಪ್ರಶಸ್ತಿ ಪ್ರದಾನ

03/11/2023, 10:20

ಮಂಗಳೂರು(reporterkarnataka.com): ಕಥಾಬಿಂದು ಪ್ರಕಾಶನದ 16ನೇ ವಾರ್ಷಿಕೋತ್ಸವದ ಪ್ರಯುಕ್ತ ನಗರದ ಪುರಭವನದಲ್ಲಿ ನಡೆದ ಸಾಹಿತ್ಯೋತ್ಸವ 2023 ಕಾರ್ಯಕ್ರಮದಲ್ಲಿ ಸಾಹಿತ್ಯ ಪೋಷಕ ಡಾ .ಕೆ .ವಿ. ದೇವಪ್ಪ ಮಂಗಳೂರು ಅವರಿಗೆ ಕಥಾಬಿಂದು “ಸಮಾಜ ಸೇವಾ ರತ್ನ “ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು ಅವರ ಅಧ್ಯಕ್ಷತೆಯಲ್ಲಿ ನಡೆದ ಸಾಹಿತ್ಯ ಸಂಭ್ರಮದಲ್ಲಿ ಸಮಾಜ ಸೇವಕ, ಸಾಹಿತ್ಯ ಪೋಷಕ ಶ್ರೀ ಡಾ .ಕೆ .ವಿ. ದೇವಪ್ಪ ಅವರಿಗೆ
ಪ್ರಶಸ್ತಿ ನೀಡಿ ಗೌರವಿಸಲಾಯಿತು. ವೇದಿಕೆಯಲ್ಲಿ ಉದ್ಘಾಟಕರಾದ ದ. ಕ. ಸಹಾಯಕ ಅರಣ್ಯಧಿಕಾರಿ ಶ್ರೀಧರ್ ಕಾಸರಗೋಡು, ಕನ್ನಡ ಭವನ ಸ್ಥಾಪಕ ಅಧ್ಯಕ್ಷ ಕೆ. ವಾಮನ್ ರಾವ್ ಬೇಕಲ್, ಸುಂದರ್ ಶೆಟ್ಟಿ, ದ. ಕ. ಜಿಲ್ಲಾ ಜಾನಪದ ಪರಿಷತ್ ಅಧ್ಯಕ್ಷ ಪಮ್ಮಿ ಕೊಡಿಯಾಲಬೈಲ್, ಕಥಾಬಿಂದು ಪ್ರಕಾಶಕ ಪ್ರದೀಪ್ ಕುಮಾರ್, ಸಾಹಿತಿ ಜಯಾನಂದ ಪೆರಾಜೆ, ಕವಯತ್ರಿ ರೇಖಾ ಸುದೇಶ್ ರಾವ್, ಸಾಹಿತಿ ಕೋಲ್ಚಪ್ಪೆ ಗೋವಿಂದ ಭಟ್ ಮೊದಲಾದವರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು