9:00 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಜುಲೈ 10ರಂದು ಮಹಾಂತೇಶ ಕವಟಗಿ ಮಠಗೆ ಶ್ರೀ ಜಗದ್ಗುರು ರೇಣುಕಾಚಾರ್ಯ ಪ್ರಶಸ್ತಿ ಪ್ರದಾನ

03/07/2025, 13:00

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಬೆಳಗಾವಿ ಜಿಲ್ಲಾ ರಾಮದುರ್ಗ ತಾಲೂಕಿನ ಕಟಕೋಳ ಎಂ ಚಂದರಗಿ ಸಂಸ್ಥಾನ ಹಿರೇಮಠದಲ್ಲಿ ಜುಲೈ 10ರಂದು ಗುರು ಪೂರ್ಣಿಮಾ ನಿಮಿತ್ಯವಾಗಿ ತಪೋಭೂಷಣ ಶಿವಾಚಾರ್ಯ ರತ್ನ ಶ್ರೀ .ಷ.ಬ್ರ. ವೀರಭದ್ರ ಶಿವಯೋಗಿ ಶಿವಾಚಾರ್ಯ ಮಹಾಸ್ವಾಮಿಗಳವರ ಸಾನಿಧ್ಯದಲ್ಲಿ ಹಾಗೂ ಷ.ಬ್ರ.ಶ್ರೀ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳು ಹುಕ್ಕೇರಿ ಬೆಳಗಾವಿ ಅವರ ಸಮ್ಮುಖದಲ್ಲಿ
ಶ್ರೀ ಜಗದ್ಗುರು ರೇಣುಕಾಚಾರ್ಯ ಪ್ರಶಸ್ತಿಗೆ ಆಯ್ಕೆಯಾದ ರಾಜ್ಯ ಸರಕಾರದ ಮಾಜಿ ಮುಖ್ಯ ಸಚೇತಕ ಮಹಾಂತೇಶ ಕವಟಗಿ ಮಠ ಅವರಿಗೆ ಶ್ರೀಗಳು ಪ್ರಶಸ್ತಿ ಪ್ರದಾನ ಮಾಡುವರು.

ಇವರ ತಂದೆಯವರು ರಾಜಕೀಯ ಪ್ರಭಾವಿಗಳು ಶ್ರೀಗಳಿಗೆ ಮಠಗಳಿಗೆ ಅಪಾರವಾದ ಪ್ರೀತಿ ಕೊಡುಗೆ ನೀಡಿದ್ದಾರೆ. ಈ ಕಾರ್ಯಕ್ರಮಕ್ಕೆ ನಾಡಿನ ಹರ ಗುರು ಚರಮೂರ್ತಿಗಳು ಸರ್ವಧರ್ಮ ಸದ್ಭಕ್ತರು ಮಠದ ಶಿಷ್ಯ ವೃಂದರು ಈ ಕಾರ್ಯಕ್ರಮದಲ್ಲಿ ಭಾಗವಹಿಸುವರು ಎಂದು ಮಠದ ಆಡಳಿತ ಅಧಿಕಾರಿಯಾದ
ಡಿ.ವಾಯ್ ಮಾಢಳ್ಳಿ ಪತ್ರಿಕಾ ಮಾಧ್ಯಮಕ್ಕೆ ತಿಳಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳು ಸೇರಿದಂತೆ ಅನೇಕ ಮಠಾಧೀಶ ಶರಣರು ಪೂಜ್ಯರು ಪಾಲ್ಗೊಳ್ಳುವರು.

ಇತ್ತೀಚಿನ ಸುದ್ದಿ

ಜಾಹೀರಾತು