1:04 PM Monday20 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ ಹಾಸನದಲ್ಲಿ ಮೂರು ದಿನಗಳ ಆಪರೇಷನ್‌ ಯಶಸ್ವಿ: ನರಹಂತಕ ಕಾಡಾನೆ ಸೆರೆ ಬಳ್ಳಾರಿ | ಪ್ಯಾರಚೂಟ್ ತರಬೇತಿ ವೇಳೆ ತಾಂತ್ರಿಕ ದೋಷ: 50 ಅಡಿ ಎತ್ತರದಿಂದ…

ಇತ್ತೀಚಿನ ಸುದ್ದಿ

ಜುಲೈ 10ರಂದು ಮಹಾಂತೇಶ ಕವಟಗಿ ಮಠಗೆ ಶ್ರೀ ಜಗದ್ಗುರು ರೇಣುಕಾಚಾರ್ಯ ಪ್ರಶಸ್ತಿ ಪ್ರದಾನ

03/07/2025, 13:00

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಬೆಳಗಾವಿ ಜಿಲ್ಲಾ ರಾಮದುರ್ಗ ತಾಲೂಕಿನ ಕಟಕೋಳ ಎಂ ಚಂದರಗಿ ಸಂಸ್ಥಾನ ಹಿರೇಮಠದಲ್ಲಿ ಜುಲೈ 10ರಂದು ಗುರು ಪೂರ್ಣಿಮಾ ನಿಮಿತ್ಯವಾಗಿ ತಪೋಭೂಷಣ ಶಿವಾಚಾರ್ಯ ರತ್ನ ಶ್ರೀ .ಷ.ಬ್ರ. ವೀರಭದ್ರ ಶಿವಯೋಗಿ ಶಿವಾಚಾರ್ಯ ಮಹಾಸ್ವಾಮಿಗಳವರ ಸಾನಿಧ್ಯದಲ್ಲಿ ಹಾಗೂ ಷ.ಬ್ರ.ಶ್ರೀ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳು ಹುಕ್ಕೇರಿ ಬೆಳಗಾವಿ ಅವರ ಸಮ್ಮುಖದಲ್ಲಿ
ಶ್ರೀ ಜಗದ್ಗುರು ರೇಣುಕಾಚಾರ್ಯ ಪ್ರಶಸ್ತಿಗೆ ಆಯ್ಕೆಯಾದ ರಾಜ್ಯ ಸರಕಾರದ ಮಾಜಿ ಮುಖ್ಯ ಸಚೇತಕ ಮಹಾಂತೇಶ ಕವಟಗಿ ಮಠ ಅವರಿಗೆ ಶ್ರೀಗಳು ಪ್ರಶಸ್ತಿ ಪ್ರದಾನ ಮಾಡುವರು.

ಇವರ ತಂದೆಯವರು ರಾಜಕೀಯ ಪ್ರಭಾವಿಗಳು ಶ್ರೀಗಳಿಗೆ ಮಠಗಳಿಗೆ ಅಪಾರವಾದ ಪ್ರೀತಿ ಕೊಡುಗೆ ನೀಡಿದ್ದಾರೆ. ಈ ಕಾರ್ಯಕ್ರಮಕ್ಕೆ ನಾಡಿನ ಹರ ಗುರು ಚರಮೂರ್ತಿಗಳು ಸರ್ವಧರ್ಮ ಸದ್ಭಕ್ತರು ಮಠದ ಶಿಷ್ಯ ವೃಂದರು ಈ ಕಾರ್ಯಕ್ರಮದಲ್ಲಿ ಭಾಗವಹಿಸುವರು ಎಂದು ಮಠದ ಆಡಳಿತ ಅಧಿಕಾರಿಯಾದ
ಡಿ.ವಾಯ್ ಮಾಢಳ್ಳಿ ಪತ್ರಿಕಾ ಮಾಧ್ಯಮಕ್ಕೆ ತಿಳಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳು ಸೇರಿದಂತೆ ಅನೇಕ ಮಠಾಧೀಶ ಶರಣರು ಪೂಜ್ಯರು ಪಾಲ್ಗೊಳ್ಳುವರು.

ಇತ್ತೀಚಿನ ಸುದ್ದಿ

ಜಾಹೀರಾತು