12:03 PM Saturday25 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ಶೃಂಗೇರಿಯಲ್ಲಿ ಡಿಕೆಶಿ ಕುಟುಂಬ: ಅಧಿಕಾರಕ್ಕಾಗಿ ಶಕ್ತಿದೇವತೆ ಶಾರದಾಂಬೆಯ ಮೊರೆ; ಚಂಡಿಕಾ ಯಾಗ

22/04/2023, 23:00

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಶೃಂಗೇರಿ ಶಾರದಾಂಬೆ ಸನ್ನಿಧಾನಕ್ಕೆ ಆಗಮಿಸಿದ್ದು,ಅಧಿಕಾರಕ್ಕಾಗಿ ಶಕ್ತಿದೇವತೆ ಮೊರೆ ಹೋಗಿದ್ದಾರೆ.
ಡಿಕೆಶಿ ಕುಟುಂಬ ಶೃಂಗೇರಿಯಲ್ಲಿ ಚಂಡಿಕಾಯಾಗ ನಡೆಸಲಿದ್ದು, ಈ ಹಿನ್ನೆಲೆಯಲ್ಲಿ ಕುಟುಂಬ ಸಮೇತ ಡಿ.ಕೆ.ಶಿವಕುಮಾರ್ ಆಗಮಿಸಿದ್ದಾರೆ.

ನಾಳೆ ಮಧ್ಯಾಹ್ನದವರೆಗೂ ಶೃಂಗೇರಿಯಲ್ಲೇ ಡಿಕೆಶಿ ಕುಟುಂಬ ತಂಗಲಿದೆ. ಶನಿವಾರ ಸಂಜೆ ಯಾಗಕ್ಕೆ ಡಿಕೆಶಿ ಕುಟುಂಬ ಸಂಕಲ್ಪಗೈದಿದೆ. ನಾಳೆ ಬೆಳಗ್ಗೆ ಯಾಗದ ಪೂರ್ಣಾಹುತಿಯಲ್ಲಿ ಡಿಕೆಶಿ ಕುಟುಂಬ ಭಾಗಿಯಾಗಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು