11:07 PM Saturday7 - March 2026
ಬ್ರೇಕಿಂಗ್ ನ್ಯೂಸ್
ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ 1,000 ಕೋಟಿ ವೆಚ್ಚದ ‘ಕಲ್ಯಾಣ ಪಥ’ ಯೋಜನೆಡಿ ರಸ್ತೆ ಅಭಿವೃದ್ಧಿ:ಮುಖ್ಯಮಂತ್ರಿ

ಇತ್ತೀಚಿನ ಸುದ್ದಿ

ಶೃಂಗೇರಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕುಟುಂಬಸ್ಥರಿಂದ ಚಂಡಿಕಾಯಾಗ; 15 ಋತ್ವಿಜರು ಭಾಗಿ

23/04/2023, 10:11

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಶೃಂಗೇರಿ ಶ್ರೀ ಶಾರದಾಂಬೆ ಸನ್ನಿಧಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ‌.ಕೆ. ಶಿವಕುಮಾರ್ ಕುಟುಂಬದಿಂದ ಚಂಡಿಕಾ ಯಾಗ ನಡೆಯಿತು.
ಯಾಗ ಶಾಲೆಗೆ ಬಂದ ಡಿಕೆಶಿ ಕುಟುಂಬ ಯಾಗ ಮುಗಿಯುವವರೆಗೆ ಯಾಗ ಶಾಲೆಯಲ್ಲೇ ಇದ್ದು, ಪ್ರಾರ್ಥನೆ ಸಲ್ಲಿಸಿದರು. ಬೆಳಗ್ಗೆ 11 ಗಂಟೆವರೆಗೆ ಯಾಗದಲ್ಲಿ ಡಿ.ಕೆ. ಶಿವಕುಮಾರ್ ದಂಪತಿ ಹಾಗೂ ಕುಟುಂಬಸ್ಥರು
ಪಾಲ್ಗೊಂಡಿದ್ದರು.


ಅಧಿಕಾರಕ್ಕಾಗಿ ರಾಜ-ಮಹಾರಾಜರು ಚಂಡಿಕಾ ಯಾಗ ನಡೆಸುತ್ತಿದ್ದರು. 15 ಋತ್ವಿಜರು ಯಾಗದಲ್ಲಿ ಪಾಲ್ಗೊಂಡಿದ್ದರು. ಖ್ಯಾತ ಜ್ಯೋತಿಷಿ, ರಾಜಗುರು ಸಿ.ಎಸ್. ದ್ವಾರಕಾನಾಥ್ ನೇತೃತ್ವದಲ್ಲಿ ಯಾಗ ನಡೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು