3:07 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಶೃಂಗೇರಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕುಟುಂಬಸ್ಥರಿಂದ ಚಂಡಿಕಾಯಾಗ; 15 ಋತ್ವಿಜರು ಭಾಗಿ

23/04/2023, 10:11

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಶೃಂಗೇರಿ ಶ್ರೀ ಶಾರದಾಂಬೆ ಸನ್ನಿಧಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ‌.ಕೆ. ಶಿವಕುಮಾರ್ ಕುಟುಂಬದಿಂದ ಚಂಡಿಕಾ ಯಾಗ ನಡೆಯಿತು.
ಯಾಗ ಶಾಲೆಗೆ ಬಂದ ಡಿಕೆಶಿ ಕುಟುಂಬ ಯಾಗ ಮುಗಿಯುವವರೆಗೆ ಯಾಗ ಶಾಲೆಯಲ್ಲೇ ಇದ್ದು, ಪ್ರಾರ್ಥನೆ ಸಲ್ಲಿಸಿದರು. ಬೆಳಗ್ಗೆ 11 ಗಂಟೆವರೆಗೆ ಯಾಗದಲ್ಲಿ ಡಿ.ಕೆ. ಶಿವಕುಮಾರ್ ದಂಪತಿ ಹಾಗೂ ಕುಟುಂಬಸ್ಥರು
ಪಾಲ್ಗೊಂಡಿದ್ದರು.


ಅಧಿಕಾರಕ್ಕಾಗಿ ರಾಜ-ಮಹಾರಾಜರು ಚಂಡಿಕಾ ಯಾಗ ನಡೆಸುತ್ತಿದ್ದರು. 15 ಋತ್ವಿಜರು ಯಾಗದಲ್ಲಿ ಪಾಲ್ಗೊಂಡಿದ್ದರು. ಖ್ಯಾತ ಜ್ಯೋತಿಷಿ, ರಾಜಗುರು ಸಿ.ಎಸ್. ದ್ವಾರಕಾನಾಥ್ ನೇತೃತ್ವದಲ್ಲಿ ಯಾಗ ನಡೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು