12:28 AM Thursday19 - June 2025
ಬ್ರೇಕಿಂಗ್ ನ್ಯೂಸ್
Power Minister | ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ; ನೌಕರರ ಬೇಡಿಕೆಗಳಿಗೆ ಸ್ಪಂದನೆ:… ವಿದ್ಯುತ್ ಪ್ರಸರಣ ಇಲಾಖೆಯ 532 ಮಂದಿ ಪೌರ ಕಾರ್ಮಿಕರ ಹುದ್ದೆ ಕಾಯಂ: ಮುಖ್ಯಮಂತ್ರಿ… ಎಂಜಿಎನ್ ವಿವೈ ಕ್ರಿಯಾ ಯೋಜನೆ ಸಿದ್ಧಪಡಿಸದ ಅಧಿಕಾರಿಗಳ ವಿರುದ್ಧ ಕ್ರಮ: ನಗರಾಭಿವೃದ್ಧಿ ಸಚಿವ… Yoga in Karnataka | ವಿಶ್ವ ಯೋಗ ದಿನದಂದು ‘ಯೋಗ ಸಂಗಮ’: ರಾಜ್ಯಾದ್ಯಂತ… Chikkamagaluru | ಕಳಸ: ಮರ ಬಿದ್ದು ಮನೆ ಸಂಪೂರ್ಣ ಹಾನಿ; ಮಹಿಳೆಗೆ ಗಾಯ ತರೀಕೆರೆ: ಪ್ರವಾಸಿಗರ ಕಾರಿನ ಮೇಲೆ ಬೃಹತ್ ಮರ ಬಿದ್ದು ಸಂಪೂರ್ಣ ಜಖಂ; ತಪ್ಪಿದ… Bangalore | ಹೆಣಗಳ ಮೇಲಿನ ರಾಜಕೀಯ ಬಿಜೆಪಿಗೆ ಹೊಸದೇನಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕೆ Agriculture | ನೈಸರ್ಗಿಕ ಹಾಗೂ ಸಾವಯವ ಕೃಷಿಗೆ ಸರ್ಕಾರದ ಪ್ರೋತ್ಸಾಹ: ಸಚಿವ ಚಲುವರಾಯಸ್ವಾಮಿ Davanagere | ದಾವಣಗೆರೆ: 1350 ಕೋಟಿ ಮೊತ್ತದ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ, ಉದ್ಘಾಟನೆ Bangalore | ಮೋದಿ ಎದುರು ನಿಲ್ಲಬಲ್ಲ ಇನ್ನೊಬ್ಬ ನಾಯಕ ಇಲ್ಲ: ಮಾಜಿ ಪ್ರಧಾನಿ…

ಇತ್ತೀಚಿನ ಸುದ್ದಿ

ಶೃಂಗೇರಿ ದೇಗುಲಕ್ಕೆ ನಾಳೆ ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿ: ಸುವರ್ಣ ಮಹೋತ್ಸವದಲ್ಲಿ ಭಾಗಿ

10/01/2025, 16:04

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka.com

ತಮಿಳುನಾಡಿನ ದೇಗುಲಗಳಿಗೆ ನಿನ್ನೆ ಭೇಟಿ ನೀಡಿದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಾಳೆ(ಜ.11) ಶೃಂಗೇರಿಗೆ ಭೇಟಿ ನೀಡಲಿದ್ದಾರೆ.
ಶಿವಕುಮಾರ್ ಅವರು ಶಾರದಾಂಬೆಯ ದರ್ಶನದ ಜತೆಗೆ ಶೃಂಗೇರಿ ಮಠಕ್ಕೂ ಭೇಟಿ ನೀಡಲಿದ್ದಾರೆ. ಶೃಂಗೇರಿ ಶಾರದಾಂಬೆ ಹಾಗೂ ಗುರುಗಳ ಆಶೀರ್ವಾದ ಪಡೆಯಲಿದ್ದಾರೆ.
ಶೃಂಗೇರಿ ಮಠದಲ್ಲಿ ನಡೆಯುತ್ತಿರುವ ಸುವರ್ಣ ಮಹೋತ್ಸವದಲ್ಲಿ ಅವರು ಪಾಲ್ಗೊಳ್ಳಲಿದ್ದಾರೆ.
ಭಾರತೀ ತೀರ್ಥ ಮಹಾ ಜಗದ್ಗುರುಗಳು ಸನ್ಯಾಸತ್ವ ಸ್ವೀಕರಿಸಿ 50 ವರ್ಷ ಹಿನ್ನೆಲೆಯಲ್ಲಿ ಸುವರ್ಣ ಮಹೋತ್ಸವ ಸಂಭ್ರಮ ನಡೆಯಲಿದೆ. ಮಠದಲ್ಲಿ‌ ಸ್ತೋತ್ರ, ತ್ರಿವೇಣಿಯ ಮಹಾ ಸಮರ್ಪಣೆ ಕಾರ್ಯಕ್ರಮ ನಡೆಯಲಿದೆ. ಏಕಕಾಲದಲ್ಲಿ 50,000 ಜನರಿಂದ ಮಂತ್ರ, ಸ್ತೋತ್ರ ಪಠಣ ನಡೆಯಲಿದೆ.
ರಾಜ್ಯ ಇಂಧನ ಸಚವ ಕೆ.ಜೆ.ಜಾರ್ಜ್ ಹಾಗೂ ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಕೂಡ ಭೇಟಿ ನೀಡಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು