7:34 PM Monday23 - February 2026
ಬ್ರೇಕಿಂಗ್ ನ್ಯೂಸ್
ಇಬ್ಬರು ಅಂತರ್ ರಾಜ್ಯ ಗಾಂಜಾ ಮಾರಾಟಗಾರರ ಸಹಿತ 4 ಮಂದಿ ಬಂಧನ: 12… ಯುವ ಕಾಂಗ್ರೆಸ್ಸಿಗರು ಬೇಷರತ್ ಕ್ಷಮೆ ಕೇಳಲಿ: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಧೀರಜ್… ಸಿದ್ದಾಪುರ: ವಾಹನಗಳ ಮೇಲೆ ಮುಂದುವರೆದ ಕಾಡಾನೆ ದಾಳಿ; ಕೂದಲು ಎಳೆ ಅಂತರದಲ್ಲಿ ಕಾರ್ಮಿಕರು… ಪಿರಿಯಾಪಟ್ಟಣದ ರಾಷ್ಟ್ರೀಯ ಹೆದ್ದಾರಿ 275 ನಲ್ಲಿ ಅರಣ್ಯ ಬೆಂಕಿಗೆ ಅಹುತಿ:ಅಪಾರ ಪ್ರಮಾಣದ ಬಿದಿರು… ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದಲ್ಲಿ ವಾಹನ ಡಿಕ್ಕಿ: ಕಾಡುಕೋಣ ಕಾಲು ಮುರಿತ ಐರ್ಲೆಂಡ್‌ನಲ್ಲಿ ಕಡಬ ಕುಟ್ರುಪಾಡಿಯ ಯುವಕ ನಿಗೂಢವಾಗಿ ಸಾವು: ನೇಣು ಬಿಗಿದ ಸ್ಥಿತಿಯಲ್ಲಿ ಶವ… Kodagu | ಸಿದ್ದಾಪುರ: ಟ್ರ್ಯಾಕ್ಟರ್ ಮಗುಚಿ ಬಾದಾಮಿಯ ಕಾರ್ಮಿಕ ದುರ್ಮರಣ Kodagu | ಸಿದ್ದಾಪುರ ಬಳಿ ಕಾರು ಮೇಲೆ ಕಾಡಾನೆ ದಾಳಿ: ಜಖಂ ಕುಖ್ಯಾತ ರೌಡಿ ಶೀಟರ್ ಸಫ್ವಾನ್ ಬಂಧನ: ಮಂಗಳೂರು ಸಿಸಿಬಿ ಪೊಲೀಸರಿಂದ 26 ಪ್ರಕರಣಗಳ… ಆಗುಂಬೆ ಬಸ್ ನಿಲ್ದಾಣ ಬಳಿ ಎರಡು ಪ್ರತ್ಯೇಕ ಅಪಘಾತ: ಇಬ್ಬರಿಗೆ ಗಾಯ

ಇತ್ತೀಚಿನ ಸುದ್ದಿ

ಶ್ರೀನಿವಾಸಪುರ: ಕೊರೊನಾ ಸೋಂಕಿತ ಮನೆಗೆ ಪೋಸ್ಟರ್ ಅಂಟಿಸುವುದು ಕಡ್ಡಾಯ, ಹೊರಗಡೆ ತಿರುಗಾಡಿದರೆ ಎಫ್ ಐಆರ್

25/05/2021, 15:03

ಶ್ರೀನಿವಾಸಪುರ(reporterkarnataka news): ಕೊರೊನಾ  ವೈರಸ್ನ ಎರಡನೇ ಅಲೆ ಎಲ್ಲೆಡೆ ಹರಡುತ್ತಿದೆ ಇಂತಹ ಕಠಿಣ ಪರಿಸ್ಥಿತಿಯಲ್ಲಿ. ಗ್ರಾಮೀಣ ಭಾಗದಲ್ಲಿ ಕೋವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ  ಜಿಲ್ಲಾಧಿಕಾರಿಗಳ ಆದೇಶದಂತೆ ಕೋವಿಡ್ ಸೋಂಕಿತ ಮನೆಗಳಿಗೆ ಪೋಸ್ಟರ್ ಕಡ್ಡಾಯವಾಗಿ ಅಂಟಿಸಲಾಗುವುದು . ಕೋವಿಡ್ ಸೋಂಕಿತ ವ್ಯಕ್ತಿ ವಿನಾಕಾರಣ ಹೊರಗೆ ಓಡಾಡಿದರೆ ಸ್ಥಳದಲ್ಲಿಯೇ ಎಫ್.ಐ.ಆರ್ ದಾಖಲಿಸುವ ವಿಶೇಷ ಜವಾಬ್ದಾರಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ನೀಡಲಾಗಿದೆ , ಸೋಂಕಿತ ವ್ಯಕ್ತಿಯ ಭೇಟಿ ಸ್ಥಳದಲ್ಲಿ ಸರ್ಕಾರಕ್ಕೆ ಮಾಹಿತಿ ರವಾನೆ ಮಾಡಲಾಗುವುದು . ಆದ್ದರಿಂದ ಸೋಂಕಿತ ವ್ಯಕ್ತಿಗಳು ಬೇಜವಾಬ್ದಾರಿಯಿಂದ ವರ್ತನೆ ಮಾಡಿದರೆ ಸಾರ್ವಜನಿಕರು ಪಿ.ಡಿ.ಓ ಗೆ ದೂರು ಸಲ್ಲಿಸಬಹುದು , ಕೂಡಲೇ ಪೋಲೀಸ್ , ಆರೋಗ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ನೆಲವಂಕಿ ಗ್ರಾಮ ಪಂಚಾಯಿತಿ ಅಭಿವೃದ್ಧಿಅಧಿಕಾರಿ ಎಂ . ಗೌಸ್‌ಸಾಬ್ ತಿಳಿಸಿದ್ದಾರೆ .

ಇತ್ತೀಚಿನ ಸುದ್ದಿ

ಜಾಹೀರಾತು