11:00 AM Friday31 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ಶ್ರೀನಿವಾಸಪುರ: ಕೊರೊನಾ ಸೋಂಕಿತ ಮನೆಗೆ ಪೋಸ್ಟರ್ ಅಂಟಿಸುವುದು ಕಡ್ಡಾಯ, ಹೊರಗಡೆ ತಿರುಗಾಡಿದರೆ ಎಫ್ ಐಆರ್

25/05/2021, 15:03

ಶ್ರೀನಿವಾಸಪುರ(reporterkarnataka news): ಕೊರೊನಾ  ವೈರಸ್ನ ಎರಡನೇ ಅಲೆ ಎಲ್ಲೆಡೆ ಹರಡುತ್ತಿದೆ ಇಂತಹ ಕಠಿಣ ಪರಿಸ್ಥಿತಿಯಲ್ಲಿ. ಗ್ರಾಮೀಣ ಭಾಗದಲ್ಲಿ ಕೋವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ  ಜಿಲ್ಲಾಧಿಕಾರಿಗಳ ಆದೇಶದಂತೆ ಕೋವಿಡ್ ಸೋಂಕಿತ ಮನೆಗಳಿಗೆ ಪೋಸ್ಟರ್ ಕಡ್ಡಾಯವಾಗಿ ಅಂಟಿಸಲಾಗುವುದು . ಕೋವಿಡ್ ಸೋಂಕಿತ ವ್ಯಕ್ತಿ ವಿನಾಕಾರಣ ಹೊರಗೆ ಓಡಾಡಿದರೆ ಸ್ಥಳದಲ್ಲಿಯೇ ಎಫ್.ಐ.ಆರ್ ದಾಖಲಿಸುವ ವಿಶೇಷ ಜವಾಬ್ದಾರಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ನೀಡಲಾಗಿದೆ , ಸೋಂಕಿತ ವ್ಯಕ್ತಿಯ ಭೇಟಿ ಸ್ಥಳದಲ್ಲಿ ಸರ್ಕಾರಕ್ಕೆ ಮಾಹಿತಿ ರವಾನೆ ಮಾಡಲಾಗುವುದು . ಆದ್ದರಿಂದ ಸೋಂಕಿತ ವ್ಯಕ್ತಿಗಳು ಬೇಜವಾಬ್ದಾರಿಯಿಂದ ವರ್ತನೆ ಮಾಡಿದರೆ ಸಾರ್ವಜನಿಕರು ಪಿ.ಡಿ.ಓ ಗೆ ದೂರು ಸಲ್ಲಿಸಬಹುದು , ಕೂಡಲೇ ಪೋಲೀಸ್ , ಆರೋಗ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ನೆಲವಂಕಿ ಗ್ರಾಮ ಪಂಚಾಯಿತಿ ಅಭಿವೃದ್ಧಿಅಧಿಕಾರಿ ಎಂ . ಗೌಸ್‌ಸಾಬ್ ತಿಳಿಸಿದ್ದಾರೆ .

ಇತ್ತೀಚಿನ ಸುದ್ದಿ

ಜಾಹೀರಾತು