12:49 PM Saturday22 - November 2025
ಬ್ರೇಕಿಂಗ್ ನ್ಯೂಸ್
ಮಂಡ್ಯ ಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಸಚಿನ್ ಚಲುವರಾಯಸ್ವಾಮಿ ಆಯ್ಕೆ ಅರಣ್ಯ ಪ್ರದೇಶದಿಂದ ಅಕ್ರಮವಾಗಿ ಮಣ್ಣು ಸಾಗಾಟ: ಸ್ಥಳೀಯರ ತೀವ್ರ ಆಕ್ಷೇಪ; ಮೌನ ವಹಿಸಿದ… ದ್ವಿಚಕ್ರ ವಾಹನದಲ್ಲಿ ಮಕ್ಕಳಿಗೂ ಹೆಲ್ಮೆಟ್‌ ಕಡ್ಡಾಯ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ಆದೇಶ ಡಿ. 6ರಂದು ಹಾಸನಕ್ಕೆ ಸಿಎಂ ಭೇಟಿ: ನೂತನ ಕಂದಾಯ ಗ್ರಾಮಗಳ ನಿವಾಸಿಗಳಿಗೆ ಹಕ್ಕುಪತ್ರ… Bangalore | ನಾಯಿ ದಾಳಿಯಿಂದ ಸಾವನ್ನಪ್ಪಿದವರಿಗೆ ರಾಜ್ಯ ಸರ್ಕಾರ 5 ಲಕ್ಷ ರೂ.… ಕಲಾ ಗ್ರಾಮದಲ್ಲಿ ಸಾಲುಮರದ ತಿಮ್ಮಕ್ಕ ಜತೆಗೆ ಸಾಹಿತಿ ಯು.ಆರ್. ಅನಂತಮೂರ್ತಿ, ಕವಿ ಡಾ.… ಬಿಜೆಪಿಯಿಂದ ಭೀಮ ಸ್ಮರಣೆ ಕಾರ್ಯಕ್ರಮ; ಕಾಂಗ್ರೆಸ್‌ ಮಾಡಿದ ಅನ್ಯಾಯದ ಕುರಿತು ಜಾಗೃತಿ: ಪ್ರತಿಪಕ್ಷ… ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆ ಚಾಲಕನ ಅಜಾಗರೂಕತೆ: ವಿದ್ಯಾರ್ಥಿಗಳಿಂದ ತುಂಬಿದ್ದ ಕೇರಳ ಮೂಲದ ಪ್ರವಾಸಿ ಬಸ್ ಪಲ್ಟಿ

ಇತ್ತೀಚಿನ ಸುದ್ದಿ

ಎಸ್ಸೆಸ್ಸೆಲ್ಸಿ ಅಂಕಪಟ್ಟಿಯಲ್ಲಿ ಶಾಲೆ ಹೆಸರು ನಮೂದಿಸಲು ರಾಜ್ಯ ಹೈಕೋರ್ಟ್ ಸೂಚನೆ

24/04/2022, 18:07

ಬೆಂಗಳೂರು(reporterkarnataka.com):

ಎಸ್ಸೆಸ್ಸೆಲ್ಸಿ ಅಂಕಪಟ್ಟಿಯಲ್ಲಿ ಆಯಾ ಶಾಲೆಗಳ ಹೆಸರು ನಮೂದಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ.

ವಿವೇಕನಗರದ ಶಾಂತಿನಿಕೇತನ ಪ್ರೌಢಶಾಲೆ ಸೇರಿದಂತೆ 8 ಶಾಲೆಗಳು ಸಲ್ಲಿಸಿದ್ದ ರಿಟ್‌ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪಿ.ಕೃಷ್ಣ ಭಟ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಎಸ್ ಎಸ್ ಎಲ್ ಸಿ  ಅಂಕಪಟ್ಟಿಯಲ್ಲಿ ಆಯಾ ಶಾಲೆಗಳ ಹೆಸರು ನಮೂದಿಸಬೇಕು ಎಂದು ಆದೇಶಿಸಿದೆ.

ಅರ್ಜಿದಾರರ ಶಾಲೆಗಳಲ್ಲಿ ವ್ಯಾಸಂಗ ಮಾಡಿರುವ ವಿದ್ಯಾರ್ಥಿಗಳ ಎಸ್‌ಎಸ್ ಎಲ್ ಸಿ ಅಂಕಪಟ್ಟಿಗಳಲ್ಲಿ ಅವರ ಶಾಲೆಗಳ ಹೆಸರು ನಮೂದಿಸಲು ನಿರಾಕರಿಸುವುದು ಏಕಪಕ್ಷೀಯ ನಿರ್ಧಾರವಾಗಲಿದೆ. ಎಸ್‌ಎಸ್ ಎಲ್ ಸಿ ವಿದ್ಯಾರ್ಥಿಗಳ ಅಂಕಪಟ್ಟಿ ಹಾಗೂ ಫಲಿತಾಂಶ ಪಟ್ಟಿಯಲ್ಲಿ ಆಯಾ ಶಾಲೆಗಳ ಹೆಸರು ನಮೂದಿಸಬೇಕು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ಹಾಗೂ ನಿರ್ದೇಶಕರು ಮತ್ತು ಎಸ್‌ಎಸ್ ಎಲ್ ಸಿ ಪರೀಕ್ಷಾ ಮಂಡಳಿಗೆ ನಿರ್ದೇಶಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು