3:04 AM Wednesday2 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಎಸ್ಸೆಸ್ಸೆಲ್ಸಿ ಪರೀಕ್ಷೆ: ವಿದ್ಯಾರ್ಥಿಗಳಿಗೆ ಸ್ಪೀಕರ್ ಖಾದರ್, ಶಿಕ್ಷಣ ಸಚಿವ ಮಧು ಬಂಗಾರಪ್ಪ, ಪ್ರತಿಪಕ್ಷದ ನಾಯಕ ಆರ್. ಅಶೋಕ್ ಶುಭ ಹಾರೈಕೆ

21/03/2025, 17:40

ಬೆಂಗಳೂರು (reporterkarnataka.com):
ರಾಜ್ಯದಲ್ಲಿ ಇಂದಿನಿಂದ ಎಸ್ ಎಸ್ ಎಲ್ ಸಿ ಪರೀಕ್ಷೆಗಳು ಪ್ರಾರಂಭವಾಗಿದ್ದು,15,881 ಪರೀಕ್ಷಾ ಕೇಂದ್ರಗಳಲ್ಲಿ 8,96,447 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ, ಪೋಷಕರು ವಿದ್ಯಾರ್ಥಿಗಳಿಗೆ ಭಾವನಾತ್ಮಕ ಬೆಂಬಲ ನೀಡುವುದು ಮುಖ್ಯ. ಎಸ್.ಎಸ್.ಎಲ್.ಸಿ ಪರೀಕ್ಷೆಯು ವಿದ್ಯಾರ್ಥಿಗಳ ಭವಿಷ್ಯಕ್ಕೆ ಮೊದಲನೇ ಹಂತ ಅದು ಅಂತ್ಯವಲ್ಲ ಆರಂಭ ಎಂದು ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಫರೀದ್ ಹೇಳಿದರು.
ವಿಧಾನಸಭೆಯಲ್ಲಿಂದು ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಶುಭ ಕೋರಿ ಮಾತನಾಡಿದ ಸಭಾದ್ಯಕ್ಷರು ವಿದ್ಯಾರ್ಥಿಗಳು ರಾತ್ರಿ ಹಗಲೆನ್ನದೇ ಪರಿಶ್ರಮಪಟ್ಟು ಪರೀಕ್ಷೆಗೆ ಸಿದ್ದವಾಗಿರುವ ಎಲ್ಲಾ ವಿದ್ಯಾರ್ಥಿಗಳು ಮನೋ ಸ್ಥೈರ್ಯದಿಂದ ಪರೀಕ್ಷೆ ಎದುರಿಸಬೇಕು ಎಂದರು.
ಇದೇ ಸಂದರ್ಭದಲ್ಲಿ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹಾಗೂ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ವಿದ್ಯಾರ್ಥಿಗಳಿಗೆ ಶುಭ ಕೋರಿದರು.

ಇತ್ತೀಚಿನ ಸುದ್ದಿ

ಜಾಹೀರಾತು