9:42 PM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಎಸ್ಸೆಸ್ಸೆಲ್ಸಿ ಪರೀಕ್ಷೆ: 607 ಅಂಕ ಪಡೆದ ಕಾವೂರು ಬಿಜಿಎಸ್ ವಿದ್ಯಾರ್ಥಿ ಮಹಿತ್ ಕುಮಾರ್

09/05/2024, 22:28

ಮಂಗಳೂರು(reporterkarnataka.com): ನಗರದ ಕಾವೂರಿನ ಬಿಜಿಎಸ್ ಹೈಸ್ಕೂಲ್ ವಿದ್ಯಾರ್ಥಿ ಮಹಿತ್ ಕುಮಾರ್ ಈ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 607 ಅಂಕ ಪಡೆದು 97.12 % ದಾಖಲೆಯ ಸಾಧನೆ ಮಾಡಿದ್ದಾನೆ. ‌
ಬಿಜಿಎಸ್ ಶಾಲೆಯ ಗರಿಷ್ಠ ಅಂಕ ಪಡೆದ ಟಾಪರ್ ವಿದ್ಯಾರ್ಥಿಯಾಗಿರುವ ಮಹಿತ್ ಕುಮಾರ್ ಅವರು ಭಾಸ್ಕರ್ ಗಟ್ಟಿ ಕೌಡೂರು ಹಾಗೂ ಸೌಮ್ಯ ಗಟ್ಟಿ ನಡಾರ್ ಅವರ ಪುತ್ರ.ಗರಿಷ್ಠ ಅಂಕದೊಂದಿಗೆ ಶಾಲೆಗೆ ಕೀರ್ತಿ ತಂದಸಾಧನೆ ಮಾಡಿದ ಮಹಿತ್ ಅವರನ್ನು ಶಾಲಾಡಳಿತ ಮಂಡಳಿ ಅಭಿನಂದಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು