3:09 AM Tuesday8 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಸ್ಥಳೀಯಾಡಳಿತ ಸಂಸ್ಥೆಗಳ ಅಧ್ಯಕ್ಷ–ಉಪಾಧ್ಯಕ್ಷರ ಚುನಾವಣೆ: ಅಭ್ಯರ್ಥಿ ಆಯ್ಕೆಗೆ ಸಂಯೋಜಕರ ನೇಮಕ

14/08/2024, 23:01

ಮಂಗಳೂರು(reporterkarnataka.com): ಸ್ಥಳೀಯಾಡಳಿತ ಸಂಸ್ಥೆಗಳ ಅಧ್ಯಕ್ಷ–ಉಪಾಧ್ಯಕ್ಷ ಸ್ಥಾನಗಳಿಗೆ ನಡೆಯಲಿರುವ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ಅಭ್ಯರ್ಥಿಯ ಆಯ್ಕೆಗೆ ಸಂಯೋಜಕರನ್ನು ನೇಮಿಸಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಬುಧವಾರ ಆದೇಶಿಸಿದ್ದಾರೆ.
ಉಳ್ಳಾಲ ನಗರಸಭೆ-ಮಮತಾ ಗಟ್ಟಿ, ಅಬ್ಬಾಸ್ ಅಲಿ, ನವೀನ್ ಡಿ’ಸೋಜ, ಕೋಟೆಕಾರು ಪಟ್ಟಣ ಪಂಚಾಯತ್- ಶಶಿಧರ್ ಹೆಗ್ಡೆ, ಬಶೀರ್ ಜೋಕಟ್ಟೆ, ಮೂಡಬಿದ್ರೆ ಪುರಸಭೆ- ಪ್ರವೀಣ್ ಚಂದ್ರ ಆಳ್ವ, ಎ.ಸಿ.ವಿನಯರಾಜ್, ಮುಲ್ಕಿ ಪಟ್ಟಣ ಪಂಚಾಯತ್- ಅನಿಲ್ ಕುಮಾರ್ ಪೂಜಾರಿ, ಲಾರೆನ್ಸ್ ಡಿ’ಸೋಜ, ಸೋಮೇಶ್ವರ ಪುರಸಭೆ- ಚೇತನ್ ಪೂಜಾರಿ, ಗಿರೀಶ್ ಶೆಟ್ಟಿ, ಹಮೀದ್ ಕಣ್ಣೂರು ಅವರನ್ನು ನೇಮಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು