9:15 PM Tuesday21 - July 2026
ಬ್ರೇಕಿಂಗ್ ನ್ಯೂಸ್
ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ… ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ನಿರ್ಧಾರ ಕೈಬಿಡದಿದ್ದರೆ ಧರಣಿ: ವಿವಿಧ ಸಂಘಟನೆಗಳ ಆಕ್ರೋಶ ಮುತ್ತೈದೆ ಸಾವು ಕಂಡ ಮಹಾತಾಯಿ: ಹುಟ್ಟೂರಿನ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಚೆನ್ನಮ್ಮ… ಬಂಟ್ವಾಳ, ಬಾದಾಮಿ ಸಹಿತ ರಾಜ್ಯದ 4 ರೈಲು ನಿಲ್ದಾಣಗಳಿಗೆ ನ್ಯೂ ಲುಕ್: ಏರ್‌ಪೋರ್ಟ್… ಕೊಡಗಿನಲ್ಲಿ ಅಕ್ರಮ ಬೇಟೆಗಾರರ ಮೇಲೆ ಅರಣ್ಯ ಇಲಾಖೆ ಗುಂಡೇಟು: ಮಾಲು ಸಮೇತ ಇಬ್ಬರು…

ಇತ್ತೀಚಿನ ಸುದ್ದಿ

ರಾಜ್ಯ ಸಚಿವ ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಹೈಕಮಾಂಡ್ ಸಭೆ; ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ

21/07/2026, 20:15

ನವದೆಹಲಿ(reporterkarnataka.com): ಸಚಿವ ಸಂಪುಟ ವಿಸ್ತರಣೆ ಕುರಿತಂತೆ ದೆಹಲಿಯಲ್ಲಿ ಹೈಕಮಾಂಡ್ ಮಟ್ಟದಲ್ಲಿ ಸಭೆಗಳು ನಡೆಯುತ್ತಿರುವುದು ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ಸಚಿವ ಸ್ಥಾನ ಹಂಚಿಕೆಯ ಅಂತಿಮ ನಿರ್ಧಾರವನ್ನು ಸಂಪೂರ್ಣವಾಗಿ ಪಕ್ಷದ ವರಿಷ್ಠರು (ಹೈಕಮಾಂಡ್) ಕೈಗೊಳ್ಳಲಿದ್ದು, ದೆಹಲಿ ಸಭೆಯ ನಂತರ ಸಂಪುಟ ವಿಸ್ತರಣೆಯ ದಿನಾಂಕ ಮತ್ತು ನೂತನ ಸಚಿವರ ಪಟ್ಟಿ ಅಂತಿಮಗೊಳ್ಳುವ ನಿರೀಕ್ಷೆಯಿದೆ.

*ಸಂಭಾವ್ಯ ಸಚಿವಾಕಾಂಕ್ಷಿಗಳ ಪಟ್ಟಿ*
​ಮಧು ಬಂಗಾರಪ್ಪ, ಎಚ್.ಸಿ. ಮಹದೇವಪ್ಪ, ಪುಟ್ಟರಂಗಶೆಟ್ಟಿ, ದಿನೇಶ್ ಗುಂಡೂರಾವ್, ಶಿವರಾಜ್ ತಂಗಡಗಿ, ಸಂತೋಷ್ ಲಾಡ್, ಬಾಲಕೃಷ್ಣ, ಚೆಲುವರಾಯಸ್ವಾಮಿ, ಎಸ್.ಎಸ್. ಮಲ್ಲಿಕಾರ್ಜುನ್, ಲಕ್ಷ್ಮಣ ಸವದಿ, ಎನ್.ಎ. ಹ್ಯಾರೀಸ್, ಆರತಿ ಕೃಷ್ಣಾ ಸೇರಿದಂತೆ ಕಾಂಗ್ರೆಸ್ ಪಕ್ಷದ ಹಲವು ಹಿರಿಯ ಹಾಗೂ ಯುವ ಶಾಸಕರು ಸಚಿವ ಸ್ಥಾನದ ರೇಸ್‌ನಲ್ಲಿದ್ದಾರೆ. ಬಣ ರಾಜಕೀಯ ಹಾಗೂ ಪ್ರಾದೇಶಿಕ ಸಮತೋಲನವನ್ನು ಕಾಪಾಡಿಕೊಂಡು ಹೈಕಮಾಂಡ್ ಅಂತಿಮವಾಗಿ ಯಾರಿಗೆ ಮಣೆ ಹಾಕಲಿದೆ ಎಂಬುದು ಇಂದಿನ ದೆಹಲಿ ಸಭೆಯ ಬಳಿಕ ಸ್ಪಷ್ಟಗೊಳ್ಳಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು