8:13 PM Friday6 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ 1,000 ಕೋಟಿ ವೆಚ್ಚದ ‘ಕಲ್ಯಾಣ ಪಥ’ ಯೋಜನೆಡಿ ರಸ್ತೆ ಅಭಿವೃದ್ಧಿ:ಮುಖ್ಯಮಂತ್ರಿ ರಾಜ್ಯ ಬಜೆಟ್ | ಮೈಸೂರು ರಾಜ್ಯದ 2ನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ ಜಿಎಸ್​ಟಿ ತರ್ಕಬದ್ಧಗೊಳಿಸಿದ್ದರಿಂದ ರಾಜ್ಯಕ್ಕೆ ರಾಜಸ್ವ ಸಂಗ್ರಹಣೆ ಕಡಿಮೆ: ಸಿಎಂ ಸಿದ್ದರಾಮಯ್ಯ ರಾಜ್ಯ ಬಜೆಟ್ | ದಕ್ಷಿಣ ಕನ್ನಡದ ಮಾಣಿ ಹಾಗೂ ಸಜಿಪನಡು ಸೇರಿದಂತೆ ರಾಜ್ಯದ…

ಇತ್ತೀಚಿನ ಸುದ್ದಿ

ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು. ಆರ್. ಅನಂತಮೂರ್ತಿ ಹೆಸರಿನಲ್ಲಿ ಪೀಠ ಸ್ಥಾಪನೆ

06/03/2026, 20:05

ಬೆಂಗಳೂರು(reporterkarnataka.com): ರಾಜ್ಯದ 17ನೇ ಬಜೆಟ್ (2026-27) ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಒಂದು ಪ್ರಮುಖ ಘೋಷಣೆ ಮಾಡಲಾಗಿದೆ.
ಪ್ರಸಿದ್ಧ ಸಾಹಿತಿ ಡಾ. ಯು. ಆರ್. ಅನಂತಮೂರ್ತಿ ಅವರ ಹೆಸರಿನಲ್ಲಿ ಪೀಠ ಸ್ಥಾಪನೆ ಮಾಡಲು ಘೋಷಿಸಲಾಗಿದೆ.
ಈ ಪೀಠವನ್ನು ಕುವೆಂಪು ವಿವಿಯಲ್ಲಿ ಸ್ಥಾಪಿಸಲಾಗುತ್ತದೆ.
ಕನ್ನಡ ಸಾಹಿತ್ಯ ಮತ್ತು ಚಿಂತನೆಯ ಅಧ್ಯಯನವನ್ನು ಉತ್ತೇಜಿಸುವುದು, ಅನಂತಮೂರ್ತಿ ಅವರ ಸಾಹಿತ್ಯ, ತತ್ವಚಿಂತನೆ ಮತ್ತು ಸಾಮಾಜಿಕ ಚಿಂತನೆಗಳ ಮೇಲೆ ಸಂಶೋಧನೆ ನಡೆಸುವುದು, ವಿದ್ಯಾರ್ಥಿಗಳು ಮತ್ತು ಸಂಶೋಧಕರಿಗೆ ವಿಶೇಷ ಅಧ್ಯಯನ ಕೇಂದ್ರ ಒದಗಿಸುವುದು.
ಕನ್ನಡ ಕಾದಂಬರಿಕಾರ ಯು ಆರ್ ಅನಂತಮೂರ್ತಿ ಮತ್ತು ಚಿಂತಕರು.ಅವರ ಪ್ರಸಿದ್ಧ ಕೃತಿ ಸಂಸ್ಕಾರ ಕನ್ನಡ ಸಾಹಿತ್ಯದಲ್ಲಿ ಮಹತ್ವದ ಸ್ಥಾನ ಹೊಂದಿದೆ.
ಅವರು ಜ್ಞಾನಪೀಠ ಪ್ರಶಸ್ತಿ ಪ್ರಶಸ್ತಿ ವಿಜೇತರೂ ಆಗಿದ್ದರು.
17ನೇ ರಾಜ್ಯ ಬಜೆಟ್‌ನಲ್ಲಿ ಕುವೆಂಪು ವಿವಿಯಲ್ಲಿ ಯಲ್ಲಿ ಯು. ಆರ್ . ಅನಂತಮೂರ್ತಿ ಪೀಠ ಸ್ಥಾಪಿಸುವ ಮೂಲಕ ಕನ್ನಡ ಸಾಹಿತ್ಯ ಅಧ್ಯಯನ ಮತ್ತು ಸಂಶೋಧನೆಗೆ ಉತ್ತೇಜನ ನೀಡುವ ಯೋಜನೆ ಘೋಷಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು