3:55 AM Sunday14 - December 2025
ಬ್ರೇಕಿಂಗ್ ನ್ಯೂಸ್
ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ…

ಇತ್ತೀಚಿನ ಸುದ್ದಿ

ಸುಕ್ಷೇತ್ರ ಮೈಲಾರ ಲಿಂಗೇಶ್ವರದಲ್ಲಿ ಭವಿಷ್ಯ ಹೇಳುವ ಕಾರ್ಣಿಕದ ಗೊರವಯ್ಯ ಮಾಲತೇಶಪ್ಪ ಇನ್ನಿಲ್ಲ

22/06/2021, 15:43

ವಿಜಯನಗರ(reporterkarnataka news): ಹೂವಿನ ಹಡಗಲಿ ತಾಲೂಕಿನ ಸುಕ್ಷೇತ್ರ ಮೈಲಾರ ಲಿಂಗೇಶ್ವರದಲ್ಲಿ ವರ್ಷಕ್ಕೊಮ್ಮೆ ಇಡೀ ವರ್ಷದ ಭವಿಷ್ಯ ಹೇಳುವ ಕಾರ್ಣಿಕದ ಗೊರವಯ್ಯ ಮಾಲತೇಶಪ್ಪ ಮಂಗಳವಾರ ಮುಂಜಾನೆ ನಿಧನರಾದರು.

31 ವರ್ಷ ಕಾಲ ಕಾರ್ಣಿಕ ನುಡಿದಿದ್ದ ಮಾಲತೇಶಪ್ಪ ಅವರು ಕೆಲ ವರ್ಷಗಳಿಂದ ಪಾರ್ಶ್ವವಾಯು ಕಾಯಿಲೆಯಿಂದ ಬಳಲುತ್ತಿದ್ದರು. ಸಂಕಷ್ಟದಲ್ಲಿದ್ದ ಗೊರವಯ್ಯ ಮಾಲತೇಶಪ್ಪ ಅವರಿಗೆ ಮನೆ ನಿರ್ಮಿಸಿಕೊಡಲು ನಾಡಿನ ಜನರು ಸಹಾಯಹಸ್ತ ಚಾಚಿದ್ದರು. ಆದರೆ ಮನೆ ನಿರ್ಮಾಣ ಆಗುವ ಮುನ್ನವೇ ಇಹಲೋಕ ತ್ಯಜಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು