6:17 AM Wednesday26 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಸುಕ್ಷೇತ್ರ ಮೈಲಾರ ಲಿಂಗೇಶ್ವರದಲ್ಲಿ ಭವಿಷ್ಯ ಹೇಳುವ ಕಾರ್ಣಿಕದ ಗೊರವಯ್ಯ ಮಾಲತೇಶಪ್ಪ ಇನ್ನಿಲ್ಲ

22/06/2021, 15:43

ವಿಜಯನಗರ(reporterkarnataka news): ಹೂವಿನ ಹಡಗಲಿ ತಾಲೂಕಿನ ಸುಕ್ಷೇತ್ರ ಮೈಲಾರ ಲಿಂಗೇಶ್ವರದಲ್ಲಿ ವರ್ಷಕ್ಕೊಮ್ಮೆ ಇಡೀ ವರ್ಷದ ಭವಿಷ್ಯ ಹೇಳುವ ಕಾರ್ಣಿಕದ ಗೊರವಯ್ಯ ಮಾಲತೇಶಪ್ಪ ಮಂಗಳವಾರ ಮುಂಜಾನೆ ನಿಧನರಾದರು.

31 ವರ್ಷ ಕಾಲ ಕಾರ್ಣಿಕ ನುಡಿದಿದ್ದ ಮಾಲತೇಶಪ್ಪ ಅವರು ಕೆಲ ವರ್ಷಗಳಿಂದ ಪಾರ್ಶ್ವವಾಯು ಕಾಯಿಲೆಯಿಂದ ಬಳಲುತ್ತಿದ್ದರು. ಸಂಕಷ್ಟದಲ್ಲಿದ್ದ ಗೊರವಯ್ಯ ಮಾಲತೇಶಪ್ಪ ಅವರಿಗೆ ಮನೆ ನಿರ್ಮಿಸಿಕೊಡಲು ನಾಡಿನ ಜನರು ಸಹಾಯಹಸ್ತ ಚಾಚಿದ್ದರು. ಆದರೆ ಮನೆ ನಿರ್ಮಾಣ ಆಗುವ ಮುನ್ನವೇ ಇಹಲೋಕ ತ್ಯಜಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು