9:05 PM Monday19 - January 2026
ಬ್ರೇಕಿಂಗ್ ನ್ಯೂಸ್
ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ

ಇತ್ತೀಚಿನ ಸುದ್ದಿ

ಸುಭದ್ರ, ಬಲಿಷ್ಠ ಭಾರತ ಕಟ್ಟುವಲ್ಲಿ ವಕೀಲರ ಪಾತ್ರ ಮಹತ್ವದ್ದು: ಕ್ಯಾಪ್ಟನ್ ಬೃಜೇಶ್ ಚೌಟ

02/04/2024, 20:00

ಮಂಗಳೂರು(reporterkarnataka.com): ಸುಭದ್ರ ಮತ್ತು ಸಮೃದ್ಧ ದೇಶವನ್ನು ಕಟ್ಟುವಲ್ಲಿ ವಕೀಲರ ಪಾತ್ರ ಅತ್ಯಂತ ಮಹತ್ವದ್ದು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಲಿಷ್ಠ, ವಿಕಸಿತ ಭಾರತವನ್ನು ಕಟ್ಟಲು ವಕೀಲರ ಸಮುದಾಯ ಮಹತ್ವದ ಯೋಗದಾನ ನೀಡಬೇಕು ಎಂದು ದಕ್ಷಿಣ ಕನ್ನಡ ಲೋಕಸಭಾ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ ಹೇಳಿದರು.
ಅವರು ಬಿಜೆಪಿಯ ಜಿಲ್ಲಾ ಚುನಾವಣೆ ಕಾರ್ಯಾಲಯದಲ್ಲಿ ಸೋಮವಾರ ನಡೆದ ವಕೀಲರ ಪರಿಷತ್ ಸಭೆಯಲ್ಲಿ ಮಾತನಾಡಿದರು.
ವಕೀಲರು ಸಮಾಜದಲ್ಲಿ ಅತ್ಯಂತ ಗೌರವ ಮತ್ತು ಪ್ರತಿಷ್ಠೆಯನ್ನು ಹೊಂದಿದವರು. ಅವರ ಮಾತುಗಳನ್ನು ಯಾರೂ ಮೀರುವುದಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಲ್ಲಿ ವಿಕಸಿತ ಭಾರತವನ್ನು ನಿರ್ಮಿಸುವಲ್ಲಿ ವಕೀಲರ ಸಮುದಾಯ ಕೈಜೋಡಿಸಬೇಕು ಎಂದು ಅವರು ಕರೆ ನಿಡಿದರು.
ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಶಾಸಕ ಡಿ ವೇದವ್ಯಾಸ ಕಾಮತ್, ಹಿರಿಯರಾದ ಮೋನಪ್ಪ ಭಂಡಾರಿ, ಶಂಭು ಶರ್ಮಾ, ಸುಧಾಕರ ಜೋಶಿ, ಪ್ರಕೋಷ್ಠಗಳ ಜಿಲ್ಲಾ ಸಂಚಾಲಕ ಪ್ರಸನ್ನ ದರ್ಭೆ ಮುಂತಾದ ಅನೇಕ ಗಣ್ಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು