10:22 PM Wednesday18 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ ಸ್ಪೀಕರ್‌ ಸಭಾತ್ಯಾಗ ಪ್ರಕರಣ: ಖಾದರ್ ಸಿಟ್ಟಿಗೆ 8 ಹಿರಿಯ ಐಎಎಸ್‌ ಅಧಿಕಾರಿಗಳಿಗೆ ಶೋಕಾಸ್… Mangaluru | ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ…

ಇತ್ತೀಚಿನ ಸುದ್ದಿ

ಸುಬ್ರಹ್ಮಣ್ಯ | ಕಳವು ಆರೋಪಿಗೆ 6 ತಿಂಗಳ ಸಾಧಾರಣ ಸಜೆ: ಸುಳ್ಯ ಕೋರ್ಟ್ ತೀರ್ಪು

18/03/2026, 22:22

ಮಂಗಳೂರು(reporterkarnataka.com): ಸುಬ್ರಹ್ಮಣ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ, ನಡೆದ ಹಾಲಿನ ಡೈರಿ ಹಾಗೂ ದಿನಸಿ ಅಂಗಡಿ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ 6 ತಿಂಗಳ ಸಜೆ ವಿಧಿಸಲಾಗಿದೆ.
ಸುಳ್ಯ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಶಿವಣ್ಣ ಎಚ್. ಆರ್. ಅವರು ಆರೋಪಿತನಾದ ಕೇರಳ ಮೂಲದ ಸತೀಶ್ (45) ಎಂಬಾತನಿಗೆ ಕಲಂ 331(4) BNS ರಲ್ಲಿ 6 ತಿಂಗಳ ಸಾಧಾರಣ ಸಜೆ ಹಾಗೂ 500 ದಂಡ ವಿಧಿಸಿದ್ದಾರೆ.
ಕಲಂ 305 BNS ರಲ್ಲಿ 7 ತಿಂಗಳ ಸಾಧಾರಣ ಸಜೆ ಹಾಗೂ 500 ದಂಡ. ದಂಡ ಪಾವತಿಸದಿದ್ದರೆ 10 ದಿನಗಳ ಸಜೆಯನ್ನು ನೀಡಿ ಆದೇಶಿಸಿದ್ದಾರೆ.
ಪ್ರಕರಣದ ತನಿಖಾಧಿಕಾರಿಗಳಾಗಿದ್ದ ಪಿ.ಎಸ್.ಐ ಕಾರ್ತಿಕ್ ಅವರು ಸೂಕ್ತ ಸಾಕ್ಷ್ಯಾಧಾರಗಳನ್ನು ಕಲೆಹಾಕಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದು, ಸಹಾಯಕ ಸರ್ಕಾರಿ ಅಭಿಯೋಜಕರಾದ ಪ್ರೀತಿ ಅವರು ವಾದ ಮಂಡಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು