12:57 AM Monday26 - January 2026
ಬ್ರೇಕಿಂಗ್ ನ್ಯೂಸ್
ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ

ಇತ್ತೀಚಿನ ಸುದ್ದಿ

ನಗರದ ಹಲವೆಡೆ ವಿದ್ಯಾರ್ಥಿಗಳಿಂದ ‘ಸುದ್ದಿ ಹರಡುವ ಮುನ್ನ’ ಬೀದಿ ನಾಟಕ ಪ್ರದರ್ಶನ

22/04/2022, 21:44

ಮಂಗಳೂರು (ReporterKarnataka.com)

ಸಂತ ಅಲೋಶಿಯಸ್ ಕಾಲೇಜ್‌ನ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ ಹಾಗೂ ರೇಡಿಯೋ ಸಾರಂಗ್ ಸಹಯೋಗದಲ್ಲಿ ಸುದ್ದಿ ಹರಡುವ ಮುನ್ನ ಎನ್ನುವ ಬೀದಿ ನಾಟಕ ನಗರದಟ ಸರ್ವಿಸ್ ಬಸ್ ಸ್ಟ್ಯಾಂಡ್, ರೋಶನಿ ನಿಲಯ ಹಾಗೂ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಪ್ರದರ್ಶನಗೊಂಡಿತು.



ಸುದ್ದಿ ಮಾಧ್ಯಮ ಹಾಗೂ ಸಾಮಾಜಿಕ ಮಾಧ್ಯಮಗಳಲ್ಲಿ ಬಿತ್ತರವಾಗುವ ಸುಳ್ಳು ಸುದ್ದಿ ಹಾಗೂ


ಯೋಚನೆ ಮಾಡದೇ ಸುದ್ದಿಗಳನ್ನು ಹಂಚಿಕೊಳ್ಳುವ ಮಂದಿಯನ್ನು ಎಚ್ಚರಿಸುವ ಆಶಯವನ್ನು ಈ ಬೀದಿ ನಾಟಕ ಇಟ್ಟುಕೊಂಡಿದ್ದು ವಿಡಂಬಣಾತ್ಮಕವಾಗಿ ಮೂಡಿಬಂತು.


ಮನೋಜ್ ವಾಮಂಜೂರು ನಾಟಕವನ್ನು ರಚಿಸಿದ್ದು, ಮೇಘನಾ ಕುಂದಾಪುರ ನಿರ್ದೇಶಿಸಿ, ನಟಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು