12:08 AM Tuesday26 - August 2025
ಬ್ರೇಕಿಂಗ್ ನ್ಯೂಸ್
ಜಾತ್ಯತೀತತೆಯ ಸಂಕೇತವಾಗಿರುವ ನಾಡ ಹಬ್ಬ, ಧಾರ್ಮಿಕವಲ್ಲ: ಡಾ. ಪುರುಷೋತ್ತಮ ಬಿಳಿಮಲೆ Bangalore | ಪರಿಶಿಷ್ಟ ಜಾತಿ/ ಪಂಗಡ ದೌರ್ಜನ್ಯ ತಡೆ ಕಾಯ್ದೆ ಕಟ್ಟುನಿಟ್ಟಿನಲ್ಲಿ ಜಾರಿಗೊಳಿಸಿ:… Kodagu | ಸಿದ್ದಾಪುರ: ಕರಡಿಗೋಡು ವಂದನಾಪುರ ಎಸ್ಟೇಟ್ ಮನೆ ಆವರಣದಲ್ಲಿ ಕಾಡಾನೆಗಳ ದಾoಧಲೆ ಡಿಸ್ಕಸ್ ಥ್ರೋ ವೇಳೆ ಅವಘಡ: ವಿದ್ಯಾರ್ಥಿ ಗಂಭೀರ: ಮಂಗಳೂರು ಆಸ್ಪತ್ರೆಗೆ ದಾಖಲು ಬ್ರ್ಯಾಂಡ್ ಕರಾವಳಿ ಹೆಸರಲ್ಲಿ ಅಭಿವೃದ್ಧಿಗೆ ಒತ್ತು ನೀಡಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ನೇಹಿತನ ಆಟೋ ತರಲು ಹೋಗಿದ್ದ ಚಾಲಕ ಅಪಘಾತದಲ್ಲಿ ದುರ್ಮರಣ: ಕಾರು ಡಿಕ್ಕಿ ಹೊಡೆದು… ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ನಾಪತ್ತೆ ಪ್ರಕರಣ: ಸುಜಾತ ಭಟ್ ದೂರು ಎಸ್ಐಟಿಗೆ… ಕುಶಾಲನಗರ: ರಾಷ್ಟ್ರ ರಕ್ಷಣಾ ಪಡೆ ಸಂಸ್ಥಾಪಕ ಪುನೀತ್ ಕೆರೇಹಳ್ಳಿ ಪೊಲೀಸ್ ವಶಕ್ಕೆ ದಲಿತ ಸಿಎಂ ಕೂಗು ತಪ್ಪಿಸಲು ಒಳ ಮೀಸಲಾತಿ ಜಾರಿ: ದಿಲ್ಲಿಯಲ್ಲಿ ಮಾಜಿ ಸಿಎಂ… ತೋಟದಲ್ಲಿ ಬಿದ್ದಿದ್ದ ತೆಂಗಿನಕಾಯಿ ಹೆಕ್ಕಿದ್ದಕ್ಕೆ ಮಾಲೀಕನಿಂದ ಅಮಾನುಷ ಹಲ್ಲೆ: ಯುವಕ ಸಾವು

ಇತ್ತೀಚಿನ ಸುದ್ದಿ

ನಗರದ ಹಲವೆಡೆ ವಿದ್ಯಾರ್ಥಿಗಳಿಂದ ‘ಸುದ್ದಿ ಹರಡುವ ಮುನ್ನ’ ಬೀದಿ ನಾಟಕ ಪ್ರದರ್ಶನ

22/04/2022, 21:44

ಮಂಗಳೂರು (ReporterKarnataka.com)

ಸಂತ ಅಲೋಶಿಯಸ್ ಕಾಲೇಜ್‌ನ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ ಹಾಗೂ ರೇಡಿಯೋ ಸಾರಂಗ್ ಸಹಯೋಗದಲ್ಲಿ ಸುದ್ದಿ ಹರಡುವ ಮುನ್ನ ಎನ್ನುವ ಬೀದಿ ನಾಟಕ ನಗರದಟ ಸರ್ವಿಸ್ ಬಸ್ ಸ್ಟ್ಯಾಂಡ್, ರೋಶನಿ ನಿಲಯ ಹಾಗೂ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಪ್ರದರ್ಶನಗೊಂಡಿತು.



ಸುದ್ದಿ ಮಾಧ್ಯಮ ಹಾಗೂ ಸಾಮಾಜಿಕ ಮಾಧ್ಯಮಗಳಲ್ಲಿ ಬಿತ್ತರವಾಗುವ ಸುಳ್ಳು ಸುದ್ದಿ ಹಾಗೂ


ಯೋಚನೆ ಮಾಡದೇ ಸುದ್ದಿಗಳನ್ನು ಹಂಚಿಕೊಳ್ಳುವ ಮಂದಿಯನ್ನು ಎಚ್ಚರಿಸುವ ಆಶಯವನ್ನು ಈ ಬೀದಿ ನಾಟಕ ಇಟ್ಟುಕೊಂಡಿದ್ದು ವಿಡಂಬಣಾತ್ಮಕವಾಗಿ ಮೂಡಿಬಂತು.


ಮನೋಜ್ ವಾಮಂಜೂರು ನಾಟಕವನ್ನು ರಚಿಸಿದ್ದು, ಮೇಘನಾ ಕುಂದಾಪುರ ನಿರ್ದೇಶಿಸಿ, ನಟಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು